Facebook Twitter WhatsApp Email Telegram Copy Link ವಿರಾಜಪೇಟೆ ಜ.20 : ವಿರಾಜಪೇಟೆಯ ಅರಸು ನಗರದ ನಿವಾಸಿ ಸಾವಿತ್ರಿ ರಾಮಕುಟ್ಟಿ ನಾಯರ್[63] ನಿಧನ ರಾಗಿದ್ದಾರೆ. ಮೃತರು ಓರ್ವ ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಬಂಧುಗಳನ್ನು ಅಗಲಿದ್ದಾರೆ. ನಗರದ ಮೀನುಪೇಟೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರೀಯೆ ನಡೆಯಿತು.
*ಜಲಜೀವನ್ ಯೋಜನೆಯ ಸಮರ್ಪಕ ವರದಿ ನೀಡದಿದ್ದಲ್ಲಿ ಕ್ರಮ : ಸಂಸದ ಯದುವೀರ್ ಎಚ್ಚರಿಕೆ : ವಿಳಂಬವಿಲ್ಲದೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*ಜೂನ್ 22, 2026
*ಕೊಡಗು ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ : ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಶಶಿಕಾಂತ ಪಟ್ಟಣ*ಜೂನ್ 22, 2026