Facebook Twitter WhatsApp Email Telegram Copy Link ಮಡಿಕೇರಿ ಜ.21 : ನಿವೃತ್ತ ರಾಜ್ಯ ಸರ್ಕಾರಿ ನೌಕರರ ‘ಪಿಂಚಣಿ ಅದಾಲತ್’ ಜ.24 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
*ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*ಜುಲೈ 16, 2026