Facebook Twitter WhatsApp Email Telegram Copy Link ಮಡಿಕೇರಿ ಜ.22 : ಗೋಣಿಕೊಪ್ಪಲು- ಕೈಕೇರಿ ಮುಖ್ಯ ರಸ್ತೆಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.
*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*ಆಗಷ್ಟ್ 25, 2026