Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
  • *ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*
  • *ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
  • *ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*
  • *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
  • *ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಗಣರಾಜ್ಯೋತ್ಸವ ಪ್ರಯುಕ್ತ ಮಡಿಕೇರಿಯಲ್ಲಿ ಮಾನವ ಸರಪಳಿ ಮತ್ತು ಸೌಹಾರ್ದ ಜಾಥಾ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗಣರಾಜ್ಯೋತ್ಸವ ಪ್ರಯುಕ್ತ ಮಡಿಕೇರಿಯಲ್ಲಿ ಮಾನವ ಸರಪಳಿ ಮತ್ತು ಸೌಹಾರ್ದ ಜಾಥಾ

ಜನವರಿ 23, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23 : ಗಣರಾಜ್ಯೋತ್ಸವ ಪ್ರಯುಕ್ತ ಎಸ್‌ಕೆಎಸ್‌ಎಸ್‌ಎಫ್ ಸಂಘಟನೆ ವತಿಯಿಂದ ರಾಷ್ಟç ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ ಎಂಬ ಸಂದೇಶದೊಂದಿಗೆ ಮಡಿಕೇರಿಯಲ್ಲಿ ಮಾನವ ಸರಪಳಿ ಮತ್ತು ಸೌಹಾರ್ದ ಜಾಥಾ ನಡೆಯಲಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಪ್ರಮುಖರು ದೇಶ ಹಾಗೂ ವಿದೇಶದ ವಿವಿಧ ಭಾಗಗಳಲ್ಲಿ ಜ.26 ರಂದು ಗಣರಾಜ್ಯೋತ್ಸವ ಪ್ರಯುಕ್ತ ಮಾನವ ಸರಪಳಿ ಮತ್ತು ಸೌಹಾರ್ದ ಜಾಥಾ ಆಯೋಜಿಸಲಾಗುತ್ತಿದೆ. ಮಡಿಕೇರಿಯಲ್ಲಿ ಅಂದು ಸಂಜೆ 4ಗಂಟೆಗೆ ಗಣಪತಿ ಬೀದಿಯಲ್ಲಿರುವ ಬದ್ರಿಯಾ ಮಸೀದಿಯಿಂದ ಕಾವೇರಿ ಕಲಾಕ್ಷೇತ್ರದ ವರೆಗೆ ಜಾಥಾ ನಡೆಯಲಿದೆ. ನಂತರ 14ನೇ ವರ್ಷದ ಬಹುಜನ ಸೌಹಾರ್ದ ಸಂಗಮ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದರು.
ಕೋಮುವಾದ, ದ್ವೇಷ ಹಬ್ಬಿಸಿ ದೇಶದ ಮಹನೀಯ ಪಾರಂಪರ್ಯವನ್ನು ಕಡಿಸಿಲು ಪ್ರಯತ್ನಿಸುತ್ತಿರುವ ವಿಧ್ವಂಸಕ ಶಕ್ತಿಗಳ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗೂ ಶಾಂತಿಯುತ ವಾತಾವರಣ ಉಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ರಾಜಕೀಯ ಲಾಭಕ್ಕಾಗಿ ದೇಶದಲ್ಲಿ ಉಂಟಾಗುತ್ತಿರುವ ಅಶಾಂತಿಯ ಕುರಿತು ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸಲಾಗುವುದು. ವಿವಿಧ ಧರ್ಮಗುರುಗಳು, ರಾಜಕೀಯ ಮತ್ತು ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಎಸ್‌ಕೆಎಸ್‌ಎಸ್‌ಎಫ್ ಸಂಘಟನೆಯು ದೇಶ ವಿದೇಶಗಳಲ್ಲಿ ಸಾಮಾಜಿಕ ಕಾರುಣ್ಯ ಕಾರ್ಯವೈಖರಿಗಳಲ್ಲಿ ಮುಂಚೂಣಿಯಲ್ಲಿ ಕಾರ್ಯಚರಿಸುತ್ತಿದೆ. ಅನಾಥರಿಗೆ, ನಿರ್ಗತಿಕರಿಗೆ, ರೋಗಿಗಳಿಗೆ ಆಶಾ ಕೇಂದ್ರವಾಗಿ ಕಾರ್ಯಾಚರಿಸುತ್ತಿದೆ. ಯುವ ಜನತೆಯನ್ನು “ಜ್ಞಾನ ವಿನಯ ಸೇವೆ” ಎಂಬ ಧ್ಯೇಯವಾಕ್ಯದಲ್ಲಿ ಮುನ್ನಡೆಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಸುಮಾರು 40 ಕ್ಕೂ ಅಧಿಕ ಶಾಖೆಗಳನ್ನು ಹೊಂದಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಎಸ್‌ಕೆಎಸ್‌ಎಸ್‌ಎಫ್ ಜಿಲ್ಲಾಧ್ಯಕ್ಷ ಎಂ.ತಮ್ಲಿಕ್ ಧಾರಿಮಿ, ಸಂಚಾಲಕ ಅಬ್ದುಲ್ ಕರೀಂ ಮುಸ್ಲಿಯಾರ್ ಸಿದ್ದಾಪುರ, ಉಪಾಧ್ಯಕ್ಷ ಉಮ್ಮರ್ ಮುಸ್ಲಿಯಾರ್ ನಲ್ವತ್ತೆಕ್ಕರೆ, ಸದಸ್ಯರುಗಳಾದ ಆರಿಫ್ ಫೈಝಿ ಒಂಟಿಯಂಗಡಿ ಹಾಗೂ ಶರಪುದ್ದೀನ್ ಸಿದ್ದಾಪುರ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.25 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಸೆ.1 ರಂದು 31ನೇ ವರ್ಷದ ಕೈಲ್…

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.