Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಇವರೇ ಚಾಂಪಿಯನ್ …
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಇವರೇ ಚಾಂಪಿಯನ್ …

ಜನವರಿ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23 : ಕೊಡಗು ಪ್ರೆಸ್‌ಕ್ಲಬ್‌ ಕ್ರಿಕೆಟ್ ಪ್ರೀಮಿಯರ್ ಲೀಗ್-3ರಚಾಂಪಿಯನ್ ಆಗಿ ಮೀಡಿಯಾ ಸೂಪರ್‌ ಕಿಂಗ್ಸ್ ತಂಡ ಹೊರಹೊಮ್ಮಿದೆ. ಅಂತಿಮ ಕ್ಷಣದಲ್ಲಿ ಎಡವಿದ ಇಂಚರ ಕೊಡಗು ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಂದ ಬೆಳಕಿನ ಕಾರಣದಿಂದ 2 ಓವರ್‌ಗೆ ನಡೆದ ಫೈನಲ್ ಪಂದ್ಯದಲ್ಲಿಟಾಸ್‌ಗೆದ್ದ ಇoಚರ ಕೊಡಗು ತoಡ ಬ್ಯಾಟಿಂಗ್‌ ಆಯ್ದುಕೊಂಡಿತು.ಆದರೆ, ಬ್ಯಾಟಿಂಗ್‌ನಲ್ಲಿ ಆಟಗಾರರು ಎಡವಿದ್ದರಿoದ 2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 7 ರನ್ ಗಳಿಸಲಷ್ಟೇ ಶಕ್ತರಾದರು.ಗೆಲ್ಲಲು 8 ರನ್‌ಗಳ ಗುರಿ ಪಡೆದ ಮೀಡಿಯಾ ಸೂಪರ್‌ ಕಿಂಗ್ಸ್ ಮೊದಲ ಓವರ್‌ನಲ್ಲಿ ಇನ್ನು ಒಂದು ಎಸೆತ ಬಾಕಿ ಇರುವಾಗಲೇ ವಿಕೆಟ್ ಕಳೆದುಕೊಳ್ಳದೆ 11 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಮೀಡಿಯಾ ಸೂಪರ್‌ ಕಿಂಗ್ಸ್ ತಂಡದ  ಪರ ಮಂಜು 3 ಎಸೆತಗಳಲ್ಲಿ 9 ರನ್ ಗಳಿಸಿದರಲ್ಲದೆ 1 ವಿಕೆಟ್ ಕಬಳಿಸಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್‌ ಗೆದ್ದ ಇoಚರ ಕೊಡಗುತoಡ ಬೌಲಿಂಗ್‌ ಆಯ್ದುಕೊoಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸೆನ್ಸಾ ಕುಶಾಲನಗರತಂಡ 4 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 50 ರನ್ ಗಳಿಸಿತು.ಗುರಿ ಬೆನ್ನಟ್ಟಿದ ಇಂಚರ ಕೊಡಗು ತoಡ 3.2 ಓವರ್‌ಗಳಲ್ಲಿಯೇ 51 ರನ್ ಗಳಿಸಿ ಫೈನಲ್ ಪ್ರವೇಶಿಸಿತು.
ಎಲಿಮಿನೇಟರ್ ಪಂದ್ಯದಲ್ಲಿ ಟಾಸ್‌ ಗೆದ್ದ ಮೀಡಿಯಾ ಸೂಪರ್‌ ಸೂಪರ್ ಕಿಂಗ್ಸ್ ತಂಡ ಬೌಲಿಂಗ್‌ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಕೂರ್ಗ್ ಮೌಂಟ್ಸ್ ಲಯನ್ಸ್ ತಂಡ 4 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 25 ರನ್ ಗಳಿಸಲಷ್ಟೇ ಶಕ್ತವಾಯಿತು.ಅಲ್ಪ ಮೊತ್ತದಗುರಿ ಬೆನ್ನಟ್ಟಿದ ಮೀಡಿಯಾ ಸೂಪರ್‌ ಕಿಂಗ್ಸ್ ತಂಡ  2 ಓವರ್‌ಗಳಲ್ಲಿಯೇ ವಿಕೆಟ್ ಕಳೆದುಕೊಳ್ಳದೆ 26 ರನ್ ಗಳಿಸಿ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅವಕಾಶ ಪಡೆಯಿತು.
2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್‌ ಗೆದ್ದ ಸೆನ್ಸಾ ಕುಶಾಲನಗರ ತಂಡ ಬೌಲಿಂಗ್‌ ಆಯ್ದುಕೊಂಡು ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಮೀಡಿಯಾ ಸೂಪರ್‌ ಕಿಂಗ್ಸ್ ತಂಡ 4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 45 ರನ್ ಗಳಿಸಿತು. ಗೆಲ್ಲಲು ಬೇಕಿದ್ದ 46 ರನ್‌ಗಳ ಗುರಿ ಬೆನ್ನಟ್ಟಿದ ಸೆನ್ಸಾ ಕುಶಾಲನಗರ ತಂಡ 4 ಓವರ್‌ಗಳಲ್ಲಿ 41 ರನ್ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು.
ಉಳಿದಂತೆ ಮೀಡಿಯಾ ವಾರಿಯರ್ಸ್, ಮೀಡಿಯಾಕೂಲ್, ಮೀಡಿಯಾಕ್ಯಾಪ್ಟನ್ 12, ಗೋಣಿಕೊಪ್ಪ ಮೀಡಿಯಾಕಿಂಗ್ಸ್ ತಂಡಗಳು ಪಾಲ್ಗೊಂಡಿದ್ದವು. ಐಪಿಎಲ್ ಮಾದರಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧೆಡೆಯ 107 ಪತ್ರಕರ್ತರು ಪಾಲ್ಗೊಂಡಿದ್ದರು. ತೀರ್ಪುಗಾರರಾಗಿ ರಮೇಶ್, ಮಂಜು, ಸಚಿನ್‌ಕಾರ್ಯನಿರ್ವಹಿಸಿದರು.
ವೈಯಕ್ತಿಕ ಬಹುಮಾನ
ಮ್ಯಾನ್‌ಆಫ್ ದಿ ಸೀರಿಸ್ : ಮಂಜು
ಬೆಸ್ಟ್ಕ್ಯಾಚ್: ಪ್ರೇಮ್
ಮ್ಯಾನ್‌ಆಫ್ ದಿ ಮ್ಯಾಚ್ ಫೈನಲ್: ಮಂಜು
ಬೆಸ್ಟ್ಎನೆರ್ಜಿಟಿಕ್ ಪ್ಲೇಯರ್: ಲೋಹಿತ್
ಬೆಸ್ಟ್ ಬೌಲರ್: ಮುಸ್ತಾಫಾ
ಬೆಸ್ಟ್ ಫೀಲ್ಡರ್: ಇಸ್ಮಾಯಿಲ್
ಬೆಸ್ಟ್ಆಲ್‌ರೌಂಡರ್: ಆದರ್ಶ್
ಬೆಸ್ಟ್ ಬ್ಯಾಟ್ಸ್ಮೆನ್: ಜಯಪ್ರಕಾಶ್
ಮೋಸ್ಟ್ ವ್ಯಾಲ್ಯೂಬಲ್ ಪ್ಲೇಯರ್: ಮಂಜು
ಬೆಸ್ಟ್ ಸೀನಿಯರ್ ಪ್ಲೇಯರ್: ಪಾರ್ಥಚಿನ್ನಪ್ಪ
ಬೆಸ್ಟ್ ವುಮೆನ್ ಪ್ಲೇಯರ್: ಚೈತನ್ಯ
ಬೆಸ್ಟ್ ವಿಕೇಟ್‌ಕೀಪರ್: ಚನ್ನನಾಯಕ್

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ, NEWS DESK ಮಾ.7 : ಈ ಸಾಲಿನ ಬಜೆಟ್ ಅಧಿವೇಶನದ ಮೊದಲ ದಿನವೇ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ…

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.