Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
  • *ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*
  • *ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*
  • *ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*
  • *ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*
  • *ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*
  • *ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಗುಡುಗಳಲೆ ಶ್ರೀ ಜಯದೇವ ಜಾನುವಾರು ಜಾತ್ರೆ : ಧರ್ಮ, ಜಾತಿ ಜನಾಂಗಗಳ ಬೇಧವಿಲ್ಲದ ಉತ್ಸವವೇ ಜಾತ್ರೆ : ಎಸ್.ಪರಶಿವಮೂರ್ತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗುಡುಗಳಲೆ ಶ್ರೀ ಜಯದೇವ ಜಾನುವಾರು ಜಾತ್ರೆ : ಧರ್ಮ, ಜಾತಿ ಜನಾಂಗಗಳ ಬೇಧವಿಲ್ಲದ ಉತ್ಸವವೇ ಜಾತ್ರೆ : ಎಸ್.ಪರಶಿವಮೂರ್ತಿ

ಜನವರಿ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಶನಿವಾರಸಂತೆ:ಜ25:-ಜಾತ್ರೋತ್ಸವಗಳು ಧರ್ಮ, ಜಾತಿ ಜನಾಂಗಗಳ ಬೇದಭಾವ ಇಲ್ಲದ ಸಾಮೂಹಿಕ ಸಮ್ಮೀಲನದ ಕೇಂದ್ರ ಎಂದು ಶನಿವಾರಸಂತೆ ವೃತ್ತ ನಿರೀಕ್ಷಕ ಎಸ್.ಪರಶಿವಮೂರ್ತಿ ಅಭಿಪ್ರಾಯಪಟ್ಟರು. ಅವರು ಗುಡುಗಳಲೆ ಜಾತ್ರಾ ಮೈದಾನದಲ್ಲಿ 79ನೇ ಗುಡುಗಳಲೆ ಶ್ರೀ ಜಯದೇವ ಜಾನುವಾರು ಜಾತ್ರೆಯ ಉದ್ಘಾಟನೆ ಮತ್ತು ತುಮಕೂರು ಸಿದ್ದಗಂಗ ಮಠಾದೀಶ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ ದಾಸೋಹ ಕಾರ್ಯಕ್ರಮದಲ್ಲಿ ಜಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜಾನುವಾರುಗಳ ಸಂಖ್ಯೆ ಕ್ಷೀಣಿಸುತ್ತಿದ್ದು ರೈತರು ಟ್ರಾಕ್ಟರ್, ಟಿಲ್ಲರ್ ಇತರೆ ಯಂತ್ರೋಪಕರಣಗಳ ಮೂಲಕ ಕೃಷಿ ಮಾಡುತ್ತಿದ್ದು ಜಾನುವಾರುಗಳ ಸಾಕಾಣಿಕೆ ಮಾಡುತ್ತಿಲ್ಲ ಎಂದ ಅವರು ಕಳೆದ 2 ವರ್ಷ ಕೋವಿಡ್ ಇದ್ದ ಹಿನ್ನೆಲೆಯಲ್ಲಿ ಜಾನುವಾರು ಜಾತ್ರೆ ನಡೆಸಿರಲಿಲ್ಲ ಇದೀಗ ಜಾತ್ರಾ ಸಮೀತಿಯವರು ಮತ್ತೆ ಜಾನುವಾರುಗಳ ಜಾತ್ರೆ ನಡೆಸುತ್ತಿರುವುದು ಶ್ಲಾಘನಿಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡ್ಲಿಪೇಟೆ ಕಲ್ಲುಮಠದ ಮಹಾಂತಸ್ವಾಮೀಜಿ ಮಾತನಾಡಿ-ವೈಜ್ಞಾನಿಕ ಭರಾಟೆಯಲ್ಲಿ ರೈತರು ಜಾನುವಾರುಗಳನ್ನು ಸಾಕುವುದನ್ನು ಕಡಿಮೆ ಮಾಡಿದ್ದಾರೆ 78 ವರ್ಷಗಳನ್ನು ಹಿನ್ನೆಲೆಯುಳ್ಳ ರಾಜ್ಯದಲ್ಲೆ ಹೆಸರುಗಳಿಸಿದ ಗುಡುಗಳಲೆ ಜಯದೇವ ಜಾನುವಾರುಗಳ ಜಾತ್ರೆ ಇಂದು ಸೊರಗುತ್ತಿರುವುದು ವಿಷಾದನೀಯ ಎಂದರು. ಹಿಂದೆ ಗ್ರಾಮೀಣ ಪ್ರದೇಶದಲ್ಲಿ ರೈತರು ಪ್ರತಿ ಮನೆಗಳಲ್ಲಿ ಹೇರಳವಾಗಿ ಎತ್ತು, ಹಸು ಮುಂತಾದ ಜಾನುವಾರುಗಳನ್ನು ಸಾಕಾಣಿಕೆ ಮಾಡುತ್ತಿದ್ದರು ಆದರೆ ಇಂದು ಜಾನುವಾರುಗಳನ್ನು ಸಾಕಾಣಿಕೆ ಮಾಡುತ್ತಿಲ್ಲ ಗೋವುಗಳು ಮೇಯಲು ಜಾಗವು ಇಲ್ಲದಂತಾಗಿದೆ ಎಂದ ಅವರು ಲಿಂಗೈಕ್ಯ ಸ್ವಾಮೀಜಿ ಶಿವಕುಮಾರ ಸ್ವಾಮೀಜಿಗಳು ಜ್ಞಾನ, ದಾಸೋಹ ಸೇವೆಗಳ ಮೂಲಕ ಜಗತ್ತಿಗೆ ಮಾದರಿಯಾಗಿದ್ದ ಶ್ರೀಗಳ ಪುಣ್ಯ ಸ್ಮರಣೆ ದಿನದಂದು ಇಲ್ಲಿ ಜಾನುವಾರು ಜಾತ್ರೆ ಚಾಲನೆಯಾಗಿರುವುದು ಪುಣ್ಯದ ಕಾರ್ಯವಾಗಿದೆ ಎಂದರು.
ವೇದಿಕೆಯಲ್ಲಿ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಮನೆಹಳ್ಳಿ ಮಠದ ಮಹಾಂತ ಶ್ವಲಿಂಗ ಸ್ವಾಮೀಜಿ, ಶಿಡಿಗಳಲೆ ಮಠದ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಜಾತ್ರಾ ಸಮಿತಿ ಅಧ್ಯಕ್ಷ ವಿನಿತ್‌ಕುಮಾರ್, ಹಂಡ್ಲಿ ಗ್ರಾ.ಪಂ.ಅಧ್ಯಕ್ಷೆ ಮಹದೇವಮ್ಮ, ದುಂಡಳ್ಳಿ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ ಕಿರಣ್, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ಬಿ.ಧರ್ಮಪ್ಪ, ಹಂಡ್ಲಿ, ಶನಿವಾರಸಂತೆ, ನಿಡ್ತ ಗ್ರಾ.ಪಂ.ಸದಸ್ಯರು, ಜಾತ್ರಾ ಸಮಿತಿ ಸದಸ್ಯರು ವಿವಿಧ ಸಂಘ-ಸoಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
ಲಿಂಗೈಕ್ಯ ಸ್ವಾಮೀಜಿಗಳ ಪುಣ್ಯ ಸ್ಮರಣೆ ಅಂಗವಾಗಿ ಬೆಳಗ್ಗೆ 11 ಗಂಟೆಯಿಂದ ಶನಿವಾರಸಂತೆ ಪಟ್ಟಣದ ಕೆಆರ್‌ಸಿ ವೃತ್ತದಲ್ಲಿರುವ ಬನ್ನಿಮಂಟಪದಿಂದ ಶ್ರೀಗಳ ಭಾವಚಿತ್ರವನ್ನು ತೆರೆದ ವಾಹನದಲ್ಲಿಟ್ಟು ವಾದ್ಯಗೋಷ್ಠಿ, ನಂದಿಧ್ವಜ, ವೀರಗಾಸೆ ಕುಣಿತದೊಂದಿಗೆ ಪಟ್ಟಣದ ಮುಖ್ಯ ರಸ್ತೆ ಮೂಲಕ ಸಾಗಿದ ಶೋಭಯಾತ್ರೆಯು ಗುಡುಗಳಲೆ ಜಂಕ್ಸನ್‌ನಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಜಾನುವಾರುಗಳನ್ನು ಪೂಜಿಸಿದ ಬಳಿಕ ದೇವರನ್ನು ಅಡ್ಡಪಲ್ಲಕಿಯಲ್ಲಿ ಕೂರಿಸಿ ಅಡ್ಡಪಲ್ಲಕಿ ಮೆರವಣಿಗೆ ಮೂಲಕ ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಶ್ರೀ ಬಸವೇಶ್ವರ ದೇವಾಲಯವನ್ನು ಪ್ರವೇಶಿಸಲಾಯಿತು. ಶೋಭಯಾತ್ರೆಯಲ್ಲಿ ವಿವಿಧ ಸ್ವಾಮೀಜಿಗಳು, ಪ್ರಮುಖರು ಪಾಲ್ಗೊಂಡಿದ್ದರು. (*ಚಿತ್ರ ವರದಿ :  ದಿನೇಶ್ ಮಾಲಂಬಿ.ಶನಿವಾರಸoತೆ*)

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.7 NEWS DESK : ಸ್ವದೇಶಿ ವಿಜ್ಞಾನ ಆಂದೋಲನ-ಕರ್ನಾಟಕ, ಚಾಮರಾಜನಗರ ವಿಶ್ವವಿದ್ಯಾಲಯ, ಚಾಮರಾಜನಗರ ಹಾಗೂ ಕೊಡಗು ವಿಶ್ವವಿದ್ಯಾಲಯ ಇವುಗಳ…

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026

*ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*

ಮಾರ್ಚ್ 7, 2026

*ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*

ಮಾರ್ಚ್ 7, 2026

*ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*

ಮಾರ್ಚ್ 7, 2026

*ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*

ಮಾರ್ಚ್ 7, 2026

*ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*

ಮಾರ್ಚ್ 7, 2026

*ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.