Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*
  • *NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*
  • *ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*
  • *ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ*
  • *ಸೋಮವಾರಪೇಟೆಯಲ್ಲಿ ತಾಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಸ್ ಮಹಾಸಭೆ*
  • *ರೋಟರಿ ಮಿಸ್ಟಿ ಹಿಲ್ಸ್‌ನಿಂದ ನಾಲ್ವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ; ನವತಂತ್ರಜ್ಞಾನಗಳ ಕಾಲಘಟ್ಟದಲ್ಲಿ ಪಾಠ ಹೇಳುವುದೇ ಶಿಕ್ಷಕರಿಗೆ ದೊಡ್ಡ ಸವಾಲು: ಸುಜಾತ ತಳವಾರ್*
  • *ಪರಿಸರ ಸಂರಕ್ಷಣೆ ಸಂದೇಶ ಸಾರಿದ ರೋಟರಿ ವುಡ್ಸ್ ಬೈಕ್ ಜಾಥಾ*
  • *ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಅಹ್ಮದಿಯಾ ಸಂಘಟನೆಯ ಮಹಿಳಾ ಘಟಕಕಕ್ಕೆ ನೂರರ ಸಂಭ್ರಮ : ಮಡಿಕೇರಿಯಲ್ಲಿ ಸರ್ವಧರ್ಮ ಸಮ್ಮೇಳನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅಹ್ಮದಿಯಾ ಸಂಘಟನೆಯ ಮಹಿಳಾ ಘಟಕಕಕ್ಕೆ ನೂರರ ಸಂಭ್ರಮ : ಮಡಿಕೇರಿಯಲ್ಲಿ ಸರ್ವಧರ್ಮ ಸಮ್ಮೇಳನ

ಫೆಬ್ರವರಿ 2, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.2 :  ಜಾಗತಿಕ ಅಹ್ಮದಿಯಾ ಮುಸ್ಲಿಮ್ ಸಂಘಟನೆಯ ಮಹಿಳಾ ಘಟಕ  “ಲಜ್ನಾ ಇಮಾಇಲ್ಲಾಹ್” ಇದರ ನೂರರ ಸಂಭ್ರಮಾಚರಣೆ ಪ್ರಯುಕ್ತ  ಮಡಿಕೇರಿಯ ಬಾಲಭವನದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಿತು.

ಅಹ್ಮದಿಯಾ ಮುಸ್ಲಿಮ್ ಸಂಘಟನೆಯ ಕರ್ಣಾಟಕ ದಕ್ಷಿಣ ವಲಯದ ಮಹಿಳಾ ಘಟಕದ ಅಧ್ಯಕ್ಷೆ  ನಸೀಮಾ ನಾಸಿರ್ ಸರ್ವಧರ್ಮ ಸಮ್ಮೇಳನದ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು.

ನಗರಸಭೆಯ ಅಧ್ಯಕ್ಷರಾದ ಅನಿತಾ ಪೂವಯ್ಯ ಮಾತನಾಡಿ, ಮಹಿಳೆಯರು ಎಲ್ಲಾ  ಕ್ಷೇತ್ರಗಳಲ್ಲೂ ಮುನ್ನುಗ್ಗುತ್ತಿದ್ದು, ಸದಾ ಉತ್ತಮ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬ್ರಹ್ಮಕುಮಾರಿ ಮಡಿಕೇರಿ ಶಾಖೆಯ ಧನಲಕ್ಷ್ಮಿ ಮಾತನಾಡಿ,  ಎಲ್ಲಾ ಧರ್ಮದ ಮೂಲ ತತ್ವವಾದ ಶಾಂತಿಯು ಮನಸ್ಸಿಗೆ ಎಷ್ಟು ಮುಖ್ಯ, ಅದು ಹೇಗೆ ಪಡೆಯಲು ಸಾಧ್ಯ ಎಂದು  ವಿವರಿಸಿದರು.

ಸಂತ ಜೋಸೆಫರ ಶಾಲೆಯ ಸಿಸ್ಟರ್ ಅಸುಮ್ತಾ.ಕೆ, ಮಾತನಾಡಿ,   ಶಾಂತ ಗುಣಗಳು ಪ್ರತಿಯೊಬ್ಬರಿಗೂ ಯಾವರೀತಿ ಪ್ರಮುಖವಾದದ್ದು ಎಂದು ಹೇಳುತ್ತಾ, ಆ ಗುಣಗಳ ಪ್ರಾಮುಖ್ಯತೆಯನ್ನು ತಿಳಿಸಿದರು.

ಸ್ತ್ರೀ ಶಕ್ತಿ ಸಂಘದ ರಾಜ್ಯಾಧ್ಯಕ್ಷೆ  ರೆಹೆನಾ ಸುಲ್ತಾನ  ಮಾತನಾಡಿ, ಸೇವಾ ಕಾರ್ಯಗಳನ್ನು ನಮ್ಮೆಲ್ಲರ ಹವ್ಯಾಸವಾಗಿ ಮಾಡಿಕೊಳ್ಳಬೇಕೆಂದು  ತಿಳಿಸಿದರು.

ವಕೀಲರಾದ  ಮೀನಕುಮಾರಿ ಮಾತನಾಡಿ, ಹಲವಾರು ಧರ್ಮ, ನೂರಾರು ವಿಶ್ವಾಸಾಭಿಪ್ರಾಯ ವಿದ್ದರೂ , ನಮ್ಮ ಮೂಲ ಉದ್ದೇಶ ಮಾನವ ಕಲ್ಯಾಣ ಎಂಬುದನ್ನು ವಿವರಿಸಿದರು.

ಸದಸ್ಯರಾದ ಡಾ.ಅಫ್ರಿನ್  ಮಾತನಾಡಿ, ಧರ್ಮದ ಸಾಮರಸ್ಯದ ಬಗ್ಗೆ, ಧರ್ಮ ಎಂದಿಗೂ ವಿಶ್ವದಲ್ಲಿ ಶಾಂತಿಭಂಗ ಮಾಡಲು ಕಾರಣವಾಗಬಾರದು, ಅದರ ಹೊಣೆ ನಮ್ಮೆಲ್ಲರ ಕೈಯಲ್ಲಿದೆ ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ  ಮಾತನಾಡಿದ   ಅಹ್ಮದಿಯಾ ಸಂಘಟನೆಯ ಮಹಿಳಾ ಘಟಕದ ಅಧ್ಯಕ್ಷೆ  ರೂಮಾನ್ ರಿಜ಼್ವಾನ್,  ಇಸ್ಲಾಮಿನಲ್ಲಿ ಮಹಿಳೆಯರ ಸ್ಥಾನಮಾನದ ಕುರಿತು ವಿವರಿಸಿದರು.

ಖುರ್ ಆನ್ ಪಾರಾಯಣ ದೊಂದಿಗೆ ಆರಂಭವಾದ  ಕಾರ್ಯಕ್ರಮದಲ್ಲಿ ಸಂಘಟನೆಯ ಉದ್ದೇಶ ಮತ್ತು ಕಾರ್ಯಗಳ ವರದಿಯನ್ನು ಡಾಕ್ಯುಮೆಂಟರಿಯ ಮೂಲಕ ತೋರಿಸಲಾಯಿತು.

ಸಮಾರಂಭದಲ್ಲಿ ಮಹಿಳೆಯರು ಮತ್ತು ಮಕ್ಕಳು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*

ಸೆಪ್ಟೆಂಬರ್ 20, 2026

*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*

ಸೆಪ್ಟೆಂಬರ್ 20, 2026

*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*

ಸೆಪ್ಟೆಂಬರ್ 20, 2026

*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*

ಸೆಪ್ಟೆಂಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 20: ಮರಗೋಡು ಹೊಸಕೇರಿ ಗ್ರಾಮದ ಮಂಡೀರ (ಪಾಣತ್ತಲೆ) ವಿ. ಹರೀಶ್ ಮತ್ತು ವಿಮಾ ದಂಪತಿಯ…

*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*

ಸೆಪ್ಟೆಂಬರ್ 20, 2026

*ಮಲ್ಲಳ್ಳಿ ಜಲಪಾತದಲ್ಲಿ SIR-2026 ಕುರಿತು ಜಾಗೃತಿ ಜಾಥಾ*

ಸೆಪ್ಟೆಂಬರ್ 20, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ*

ಸೆಪ್ಟೆಂಬರ್ 20, 2026

*ಸೋಮವಾರಪೇಟೆಯಲ್ಲಿ ತಾಲೂಕು ಮಟ್ಟದ ಸ್ಕೌಟ್ ಮತ್ತು ಗೈಡ್ಸ್ ಮಹಾಸಭೆ*

ಸೆಪ್ಟೆಂಬರ್ 20, 2026

*ರೋಟರಿ ಮಿಸ್ಟಿ ಹಿಲ್ಸ್‌ನಿಂದ ನಾಲ್ವರು ಶಿಕ್ಷಕರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ; ನವತಂತ್ರಜ್ಞಾನಗಳ ಕಾಲಘಟ್ಟದಲ್ಲಿ ಪಾಠ ಹೇಳುವುದೇ ಶಿಕ್ಷಕರಿಗೆ ದೊಡ್ಡ ಸವಾಲು: ಸುಜಾತ ತಳವಾರ್*

ಸೆಪ್ಟೆಂಬರ್ 20, 2026

*ಪರಿಸರ ಸಂರಕ್ಷಣೆ ಸಂದೇಶ ಸಾರಿದ ರೋಟರಿ ವುಡ್ಸ್ ಬೈಕ್ ಜಾಥಾ*

ಸೆಪ್ಟೆಂಬರ್ 20, 2026

*ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 19, 2026

*ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026

*ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*

ಸೆಪ್ಟೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.