Facebook Twitter WhatsApp Email Telegram Copy Link ಮಡಿಕೇರಿ ಫೆ.3 : ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೊಡಗು ಮೂಲದ ಬಲಮುರಿ ಗ್ರಾಮದ ಚೇಯ್ಯಂಡ ತಿಮ್ಮಯ್ಯ ಅವರು ನೇಮಕಗೊಂಡಿದ್ದಾರೆ. ಚೇಯ್ಯಂಡ ಈರಪ್ಪ ಹಾಗೂ ಲೀಲಾ ದಂಪತಿಗಳ ಪುತ್ರರಾಗಿರುವ ಇವರು ಈ ಹಿಂದೆ ಬೆಸ್ಕಾಂ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.
*NCC ಫೈರಿಂಗ್ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್ಶಿಪ್; ಜೇಷ್ಠ ಸುಬ್ಬಯ್ಯಗೆ ಹಾರ್ದಿಕ ಅಭಿನಂದನೆ*ಸೆಪ್ಟೆಂಬರ್ 20, 2026
*ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ; ಶೋಭಾ ಯಾತ್ರೆಗೆ ಮೆರುಗು ತಂದ ಕುಣಿತ ಭಜನೆ ತಂಡ*ಸೆಪ್ಟೆಂಬರ್ 20, 2026