Facebook Twitter WhatsApp Email Telegram Copy Link ಮಡಿಕೇರಿ ಫೆ.3 : ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೊಡಗು ಮೂಲದ ಬಲಮುರಿ ಗ್ರಾಮದ ಚೇಯ್ಯಂಡ ತಿಮ್ಮಯ್ಯ ಅವರು ನೇಮಕಗೊಂಡಿದ್ದಾರೆ. ಚೇಯ್ಯಂಡ ಈರಪ್ಪ ಹಾಗೂ ಲೀಲಾ ದಂಪತಿಗಳ ಪುತ್ರರಾಗಿರುವ ಇವರು ಈ ಹಿಂದೆ ಬೆಸ್ಕಾಂ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.
*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*ಮಾರ್ಚ್ 7, 2026
*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*ಮಾರ್ಚ್ 7, 2026