Advertisement
3:38 AM Friday 8-December 2023

ನಿಧನ ಸುದ್ದಿ

08/02/2023

ವಿರಾಜಪೇಟೆ ಫೆ.8 : ವಿರಾಜಪೇಟೆ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಕೆ.ವಿ.ಸಂತೋಷ್ (52) ಅವರು ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ರಾಜಕೀಯ ಮಾತ್ರವಲ್ಲದೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಸಂತೋಷ್ ಅವರ ನಿಧನದ ಹಿನ್ನೆಲೆ ಇಂದು ವಿರಾಜಪೇಟೆ ಪಟ್ಟಣದಲ್ಲಿ ಸಂಜೆ 5 ಗಂಟೆಯಿಂದ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಂತಾಪ ಸೂಚಿಸಲಾಯಿತು.