ಸಂತಾಪ
10/02/2023

ಮಡಿಕೇರಿ ಫೆ.10 : ಹಿರಿಯ ರಾಜಕಾರಣಿ, ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಟಿ.ಜಾನ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘದ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯು ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಸಂತಾಪ ಸೂಚಿಸಿದ್ದಾರೆ.
