Advertisement
12:08 PM Monday 4-December 2023

ಕುಂದ ಬಸವೇಶ್ವರ ಕಾಲೋನಿ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ

11/02/2023

ಮಡಿಕೇರಿ ಫೆ.11 :   ಪೊನ್ನಂಪೇಟೆ ತಾಲ್ಲೂಕು, ಹಾತೂರು ಗ್ರಾ.ಪಂ ವ್ಯಾಪ್ತಿಯ ಕುಂದ ಬಸವೇಶ್ವರ ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆಗೆ ರೂ.80 ಲಕ್ಷ ಅನುದಾನ ಕಾವೇರಿ ನೀರಾವರಿ ನಿಗಮದಿಂದ ಒದಗಿಸಲಾಗಿದ್ದು, ರಸ್ತೆ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು.

ಈ  ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.