Facebook Twitter WhatsApp Email Telegram Copy Link ಮಡಿಕೇರಿ ಫೆ.11 : ಕಾರ್ಮಿಕ ಇಲಾಖೆ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಕಟ್ಟಡ ಕಾರ್ಮಿಕರ 180 ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳ ಕಿಟ್ ಮತ್ತು 77 ಮಕ್ಕಳಿಗೆ ಟ್ಯಾಬ್ ಗಳು ಮಂಜೂರಾಗಿದ್ದು, ಶಾಸಕ ಕೆ.ಜಿ.ಬೋಪಯ್ಯ ಅವರು ವಿರಾಜಪೇಟೆ ಕಛೇರಿಯಲ್ಲಿ ಪಲಾನುಭವಿಗಳಿಗೆ ವಿತರಿಸಿದರು.
*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*ಏಪ್ರಿಲ್ 22, 2026