Facebook Twitter WhatsApp Email Telegram Copy Link ಮಡಿಕೇರಿ ಫೆ.11 : ಪೊನ್ನಂಪೇಟೆ ತಾಲ್ಲೂಕಿನ ಬಾಡಗರಕೇರಿ ಕೂಟಿಯಾಲ ಸಂಪರ್ಕ ರಸ್ತೆಗೆ ರೂ.2 ಕೋಟಿ 60 ಲಕ್ಷ ಅನುದಾನ ಸರಕಾರದಿಂದ ಮಂಜೂರಾಗಿದ್ದು, ರಸ್ತೆ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿಯಲ್ಲಿ ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ : ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನಏಪ್ರಿಲ್ 21, 2026