Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ನಾಪೋಕ್ಲು-ಚೆರಿಯಪರಂಬು ಮಖಾಂ ಉರೂಸ್ ಸರ್ವ ಧರ್ಮ ಸಮ್ಮೇಳನ : ಸೌಹಾರ್ದತೆ ಇದ್ದರೆ ಮಾತ್ರ ಸಮಾಜದಲ್ಲಿ ಶಾಂತಿ ಸಾಧ್ಯ : ಶುಹೈಬ್ ಫೈಝಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು-ಚೆರಿಯಪರಂಬು ಮಖಾಂ ಉರೂಸ್ ಸರ್ವ ಧರ್ಮ ಸಮ್ಮೇಳನ : ಸೌಹಾರ್ದತೆ ಇದ್ದರೆ ಮಾತ್ರ ಸಮಾಜದಲ್ಲಿ ಶಾಂತಿ ಸಾಧ್ಯ : ಶುಹೈಬ್ ಫೈಝಿ

ಫೆಬ್ರವರಿ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು  ಫೆ.15 :  ಸಮಾಜದಲ್ಲಿ ಎಲ್ಲಾ ಧರ್ಮದ ಜನಾಂಗದವರು ಯಾವುದೇ ಬೇಧ ಭಾವವಿಲ್ಲದೆ ಸೌಹಾರ್ದತೆಯಿಂದ ಇದ್ದರೆ ಮಾತ್ರ ಶಾಂತಿ ಕಾಣಲು ಸಾಧ್ಯ ಎಂದು ಶುಹೈಬ್ ಫೈಝಿ ಹೇಳಿದರು.

ನಾಪೋಕ್ಲುವಿನ ಇತಿಹಾಸ ಪ್ರಸಿದ್ಧ ಚೆರಿಯಪರಂಬು ಮಖಾಂ ಉರೂಸ್ ಸಮಾರಂಭದ ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣಗಾರರಾಗಿ ಪಾಲ್ಗೊಂಡು  ಮಾತನಾಡಿದರು.
ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ಭಾರತ ದೇಶದಲ್ಲಿ ಎಲ್ಲಾ ಧರ್ಮದ ವಿವಿಧ ಜಾತಿಯ ಜನರು ದೇಶದ ಸಂವಿಧಾನದ ಅಡಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಜಗತ್ತಿನಲ್ಲಿ ಉದಯಿಸಿ ಬಂದಂತಹ ಯಾವುದೇ ಧರ್ಮದ ಪ್ರವಾದಿಗಳಿರಲಿ, ಸಂತರಿರಲಿ,  ಪವಾಡ ಪುರುಷರಾಗಿರಲಿ, ಯಾವುದೇ ಪಂಡಿತರಿರಲಿ ಯಾರೂ ಸಹ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಹೇಲಿಲ್ಲ. ನಾವೆಲ್ಲರೂ ಭಾರತೀಯರು ನಮ್ಮಲ್ಲಿ ಯಾವುದೇ ಧರ್ಮ ಭೇದವಿಲ್ಲ ನಾವೆಲ್ಲರೂ ಸಹೋದರರಂತೆ ಜೀವನ ನಡೆಸಬೇಕು. ಪ್ರಸ್ತುತ ಕಾಲದಲ್ಲಿ ಕೆಲವು ಸಮಾಜಘಾತುಕ ಶಕ್ತಿಗಳು ಕೆಲವು ಸಂಘಟನೆಗಳ ಹೆಸರಿನಲ್ಲಿ ಧರ್ಮಗಳ ಮದ್ಯೆ ಒಡಕನ್ನು ತಂದು ಜನರ ಸೌಹಾರ್ದತೆಗೆ ದಕ್ಕೆಬರುವಂತ ಕೃತ್ಯ ನಡೆಸುತ್ತಿದೆ. ಅಂತವರ ವಿರುದ್ಧ  ಧ್ವನಿ ಎತ್ತಬೇಕಿದೆ ಎಂದು ಹೇಳಿದರು.

ಪ್ರತಿಯೊಬ್ಬರೂ ಜೀವನದಲ್ಲಿ ಧರ್ಮಗಳ ಪವಿತ್ರ ಗ್ರಂಥಗಳಾದ ಕುರಾನ್, ಬೈಬಲ್ ಅಥವಾ ಭಗವದ್ಗೀತೆ ಯನ್ನು ಓದಿ ತಿಳಿದುಕೊಂಡರೆ ನಮ್ಮಲ್ಲಿ ಯಾವುದೇ ಭಿನ್ನ ಭೇದ ವಿಲ್ಲದೆ ಸಮಾಜದಲ್ಲಿ ಸೌಹಾರ್ದತೆಯಿಂದ ಇರಲು ಸಾಧ್ಯ ಎಂದು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಮಾಅತ್ ಖತೀಬರಾದ ಹಂಝ ರಹ್ಮಾನಿ ಪ್ರತೀ ವರ್ಷ ಸರ್ವಧರ್ಮಿಯರನ್ನು ಒಗ್ಗೂಡಿಸಿ ಸಮ್ಮೇಳನ ಆಯೋಜಿಸುವುದರ ಉದ್ದೇಶ ಯುವಪೀಳಿಗೆ ಅರ್ಥಮಾಡಿಕೊಳ್ಳಬೇಕು ಇದರಿಂದ ಸಹೋದರತೆ, ಸಹಬಾಳ್ವೆ ನಾಡಿನಲ್ಲಿ ಬೆಳೆಯಲು ಸಹಕರಿಯಾಗಲಿದೆ ಎಂದರು.
ಜಿಲ್ಲಾ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಎಂ.ಎಚ್. ಅಬ್ದುಲ್ ರಹ್ಮಾನ್ ಪ್ರಸ್ತಾವಿಕವಾಗಿ ಮಾತನಾಡಿದರು.

ಜಮಾಅತ್ ಅಧ್ಯಕ್ಷ  ಕೆ.ಎಚ್.ಅಹಮದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ  ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಆಲಿ, ನಾಪೋಕ್ಲು ಗ್ರಾ.ಪಂ.ಉಪಾಧ್ಯಕ್ಷ ಟಿ.ಎ. ಮಹಮ್ಮದ್, ಮಾಜಿ ಸದಸ್ಯ ಪಿ.ಎಂ.ರಶೀದ್,  ಮಾಜಿ ಜಮಾಅತ್ ಅಧ್ಯಕ್ಷ  ಪರವಂಡ ಅಬ್ದುಲ್ ರಹ್ಮಾನ್,  ಪಿ.ಎ.ಹಂಝ, ಪಿ.ಎಂ.ಅಬ್ದುಲ್ ರೆಹಮಾನ್ , ಸಮಾಜ ಸೇವಕರಾದ ಮೈಸಿ ಕತ್ತಣೀರ, ಕೆಸಿಎಫ್ ಅಧ್ಯಕ್ಷ ಉಸ್ಮಾನ್ ಹಾಜಿ,ಮಾಜಿ ಕಾರ್ಯದರ್ಶಿ ಪರವಂಡ ಸಿರಾಜ್, ಜಮಾಅತ್ ಪದಾಧಿಕಾರಿಗಳು ಮತ್ತಿತರರು  ಹಾಜರಿದ್ದರು.

ಉರೂಸ್ ಅಂಗವಾಗಿ ಮಸೀದಿಯಲ್ಲಿ ಮೌಲೂದ್ ಪಾರಾಯಣ, ವಿಶೇಷ ಪ್ರಾರ್ಥನೆ ನಡೆಯಿತು. ಬಳಿಕ ನಡೆದ ಅನ್ನದಾನ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದವನ್ನು ಸ್ವೀಕರಿಸಿ ಪುನೀತರಾದರು.

ವರದಿ :ಝಕರಿಯ ನಾಪೋಕ್ಲು 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.