Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರಂದು ನಡೆಯುವ ಪಂದ್ಯಗಳು*
  • *ವಿದ್ಯುತ್ ದರ ಏರಿಕೆ : ರಾಜ್ಯ ಸರಕಾರದ ವಿರುದ್ಧ ವಿರಾಜಪೇಟೆ ಬಿಜೆಪಿ ಅಸಮಾಧಾನ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ ನ ನೂತನ ವ್ಯವಸ್ಥಾಪನಾ ಸಮಿತಿ ರಚನೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*
  • *ರೂ.15 ಲಕ್ಷ ಪರಿಹಾರ ವಿತರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*
  • *ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಚೆಂಬು : ಆರೋಗ್ಯದ ಸಮತೋಲನ ಕಾಯ್ದುಕೊಳ್ಳಲು ರಕ್ತದಾನ ಮಾಡುವುದು ಸೂಕ್ತ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಂಬು : ಆರೋಗ್ಯದ ಸಮತೋಲನ ಕಾಯ್ದುಕೊಳ್ಳಲು ರಕ್ತದಾನ ಮಾಡುವುದು ಸೂಕ್ತ

ಫೆಬ್ರವರಿ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.16  – ಚೆಂಬು ಗ್ರಾಮ ಪಂಚಾಯಿತಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಸಂಪಾಜೆಯ ಸ್ಥಳೀಯ ಸಂಸ್ಥೆಗಳ  ಆಶ್ರಯದಲ್ಲಿ  ಭಗವಾನ್ ಯುವಕ ಸಂಘ ಚೆಂಬು ,ಮಿತ್ರಕೂಟ ಕ್ರೀಡಾ ಸಂಘ ಚೆಂಬು ಇವರ ಸಹಯೋಗದೊಂದಿಗೆ ಮಡಿಕೇರಿಯ ರಕ್ತ ನಿಧಿ ಕೇಂದ್ರದವರು *’ರಕ್ತದಾನ ಶಿಬಿರ’* ಆಯೋಜಿಸಿದ್ದರು.
ಕಾರ್ಯಕ್ರಮವನ್ನು ಚೆಂಬು ಗ್ರಾಮ ಪಂಚಾಯಿತಿಯ  ಅಧ್ಯಕ್ಷೆ  ಕುಸುಮ ಯೋಗೇಶ್ವರ್ ಸಸಿಗೆ   ನೀರೆರೆಯುವುದರ ಮೂಲಕ ಉದ್ಘಾಟಿಸಿ ಮಾತನಾಡಿ,  ಇಂತಹ  ಕಾರ್ಯಕ್ರಮ ಗ್ರಾಮ ಪಂಚಾಯಿತಿಯಲ್ಲಿ  ಹಮ್ಮಿಕೊಂಡಿರುವುದು ಶ್ಲಾಘನೀಯ.ಇಂದಿನ ಕಾಲಮಾನದಲ್ಲಿ ಯುವಕರು ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು  ತೊಡಗಿಸಿ  ಕೊಳ್ಳುವುದು ಬಹಳ ಒಳ್ಳೆಯ ವಿಚಾರ  . ಗ್ರಾಮೀಣ ಭಾಗದ ಜನತೆ ಇಂತಹ ಶಿಬಿರದ ಬಗ್ಗೆ ಅರಿವು ಮೂಡಿಸಿ ಕೊಳ್ಳುವುದು ಅತೀ ಅವಶ್ಯ ಎಂದು  ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಮಾತನಾಡಿದ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ।। ಕರುಂಬಯ್ಯ ಕೆ. ಪಿ.  ,  ರಕ್ತದಾನದ ಮಹತ್ವ ,  ಪ್ರಯೋಜನ ಮತ್ತು ಸಾರ್ಥಕ ಮನೋಭಾವದ ಬಗ್ಗೆ ಅರಿವು ನೀಡಿದರು. ವಿದ್ಯಾರ್ಥಿಗಳು ಬಾಲ್ಯದಲ್ಲೇ ರಕ್ತದಾನದ ಬಗ್ಗೆ ಅರಿತುಕೊಳ್ಳಬೇಕು. ಜೀವನದಲ್ಲಿ ಅವಕಾಶ ಸಿಕ್ಕಾಗ ರಕ್ತದಾನ ಮಾಡಲು ಮುಂದೆ ಬನ್ನಿ .ರಕ್ತದಾನದ ಬಗ್ಗೆ ವಿದ್ಯಾರ್ಥಿಗಳು ಜಾಗೃತಿಯನ್ನು ಉಂಟು ಮಾಡುವ ಕೆಲಸ ಮಾಡಬೇಕು ಎಂದೂ ಕರುಂಬಯ್ಯ  ಕಿವಿಮಾತು  ಹೇಳಿದರು.
ಚೆಂಬು ಭಗವಾನ್ ಸಂಘದ ,  ಅಧ್ಯಕ್ಷ ಯತೀಶ್ ಹನಿಯಡ್ಕ ಮಾತನಾಡಿ,  ಒಬ್ಬ ಆರೋಗ್ಯವಂತ ವ್ಯಕ್ತಿ ತನ್ನ ಆರೋಗ್ಯದ ಸಮತೋಲನವನ್ನು ಕಾಯ್ದುಕೊಳ್ಳ ಬೇಕಾದರೆ ರಕ್ತದಾನ ಮಾಡುವುದು ಸೂಕ್ತ,ಇದನ್ನು ಎಲ್ಲರೂ ಅರಿತುಕೊಳ್ಳಬೇಕು. ಯುವಕರು ಇಂತಹ ಕಾರ್ಯದಲ್ಲಿ ಕೈ ಜೋಡಿಸುವದು ಒಂದು ಪುಣ್ಯದ ಕೆಲಸ.
ನಾವು ನೀಡುವ ರಕ್ತ ಒಂದು ಜೀವದ ಉಳಿವಿಗೆ ಸಹಕಾರಿಯಾಗುತ್ತದೆ. ರಕ್ತದಾನ ಮಾಡುವ ಬಗ್ಗೆ ಇರುವ ಮೂಢ ನಂಬಿಕೆ ಇಂದ ದೂರ ಇರಬೇಕು.
.ಹಲವು ವರ್ಷಗಳ ಹಿಂದೆ ರೋಗಿಗಳಿಗೆ ರಕ್ತ ಬೇಕೆಂದಾಗ ರಕ್ತ ನೀಡುವವರಿಗೆ ಹಣ ಕೊಟ್ಟು ಪಡೆಯುವ ಪರಿಸ್ಥಿತಿ ಇತ್ತು ಆದರೆ ಇಂದು ಅ ವ್ಯವಸ್ಥೆ ಬದಲಾಗಿದೆ ಎಂದು ತಮ್ಮ ಅನಿಸಿಕೆ  ವ್ಯಕ್ತಪಡಿಸಿದರು. ಚೆಂಬು ಮಿತ್ರ ಕೂಟ ಕ್ರೀಡಾ ಸಂಘ  ಅಧ್ಯಕ್ಷ ಪ್ರಶಾಂತ್ ಊರುಬೈಲು    ಮಾತನಾಡಿ, ಗ್ರಾಮಾಂತರ ಭಾಗದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯವರು ಆಯೋಜಿಸಿದ ಕಾರ್ಯಕ್ರಮ ಸೂಕ್ತವಾದದ್ದಾಗಿದೆ. ರಕ್ತದ ಬಣ್ಣ ಹೇಗೆ ಒಂದೇ ರೀತಿ ಇದೆಯೋ ಹಾಗೆಯೇ ಎಲ್ಲರೂ ಒಗ್ಗಟ್ಟಿನ ಜೀವನ ನಡೆಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಧನಂಜಯ ಎಂ. ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಚೆಂಬು ಸರ್ಕಾರಿ ಪ್ರೌಡಶಾಲೆ ವಿದ್ಯಾರ್ಥಿನಿ .ಪವಿತ್ರ ಪ್ರಾರ್ಥಿಸಿದರು.  ಸಂಸ್ಥೆಯ ಕಾರ್ಯದರ್ಶಿ ಉಷಾರಾಣಿ ಕೆ ಬಿ   ನಿರೂಪಿಸಿ ಸ್ಕೌಟ್ ಮಾಸ್ಟರ್ ರಂಜಿತ್ ಕೆ ಯು ವಂದಿಸಿದರು. ಶಿಬಿರದಲ್ಲಿ ಶಿಕ್ಷಕರು,ಪೊಲೀಸ್ ಇಲಾಖೆಯವರು, ಶಾಲಾ ಎಸ್. ಡಿ. ಎಂ. ಸಿ ಸಮಿತಿ ಪ್ರಮುಖರು, ಗ್ರಾಮಪಂಚಾಯತಿ ಸಿಬ್ಬಂದಿ ಗಳು, ವಿದ್ಯಾರ್ಥಿಗಳು, ಗ್ರಾಮಸ್ತರು ಉಪಸ್ಥಿತ ರಿದ್ದರು .

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 20, 2026

*ವಿದ್ಯುತ್ ದರ ಏರಿಕೆ : ರಾಜ್ಯ ಸರಕಾರದ ವಿರುದ್ಧ ವಿರಾಜಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 20, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ ನ ನೂತನ ವ್ಯವಸ್ಥಾಪನಾ ಸಮಿತಿ ರಚನೆ*

ಏಪ್ರಿಲ್ 20, 2026

*ವಿದ್ಯುತ್ ದರ ಏರಿಕೆ : ರಾಜ್ಯ ಸರಕಾರದ ವಿರುದ್ಧ ವಿರಾಜಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.20 NEWS DESK : ವಿದ್ಯುತ್ ದರ ಏರಿಕೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರ ಜನಸಾಮಾನ್ಯರಿಗೆ ಶಾಕ್…

*ವಿಕಾಸ್ ಜನತಾ ಸೇವಾ ಟ್ರಸ್ಟ್ ನ ನೂತನ ವ್ಯವಸ್ಥಾಪನಾ ಸಮಿತಿ ರಚನೆ*

ಏಪ್ರಿಲ್ 20, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 19, 2026

*ರೂ.15 ಲಕ್ಷ ಪರಿಹಾರ ವಿತರಣೆ*

ಏಪ್ರಿಲ್ 19, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 19, 2026

*ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*

ಏಪ್ರಿಲ್ 19, 2026

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.