Facebook Twitter WhatsApp Email Telegram Copy Link ಮಡಿಕೇರಿ ಫೆ.20 : ತೊರೆನೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಅವರು ಜನರ ಅಹವಾಲು ಸ್ವೀಕರಿಸಿ ಮಾತನಾಡಿದರು.
*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್ಗೆ ಪ್ರತಿಷ್ಠಿತ FIU ಪ್ರಶಸ್ತಿ*ಆಗಷ್ಟ್ 25, 2026
*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*ಆಗಷ್ಟ್ 25, 2026