ಚಿಕ್ಕಅಳುವಾರದಲ್ಲಿ ಗ್ರಾಮ ವಾಸ್ತವ್ಯ : ಜಿಲ್ಲಾಧಿಕಾರಿಗಳಿಂದ ಅಹವಾಲು ಸ್ವೀಕಾರ
20/02/2023

ಮಡಿಕೇರಿ ಫೆ.20 : ತೊರೆನೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕ ಅಳುವಾರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಅವರು ಜನರ ಅಹವಾಲು ಸ್ವೀಕರಿಸಿ ಮಾತನಾಡಿದರು.
