Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*
  • *ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿ : ಪ್ರಾದೇಶಿಕ ಸಾರಿಗೆ ಅಧಿಕಾರಿಯನ್ನು ನೇರವಾಗಿ ಭೇಟಿ ಮಾಡಲು ಅವಕಾಶ : ಅರ್ಜಿ ವಿಲೇವಾರಿ ಪ್ರಕ್ರಿಯೆ ಪಾರದರ್ಶಕ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ : ಪ್ರಾದೇಶಿಕ ಸಾರಿಗೆ ಅಧಿಕಾರಿಯನ್ನು ನೇರವಾಗಿ ಭೇಟಿ ಮಾಡಲು ಅವಕಾಶ : ಅರ್ಜಿ ವಿಲೇವಾರಿ ಪ್ರಕ್ರಿಯೆ ಪಾರದರ್ಶಕ

ಫೆಬ್ರವರಿ 20, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಫೆ.20 : ಸಾರಿಗೆ ಇಲಾಖೆಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಸಲ್ಲಿಕೆಯಾಗುವ ಎಲ್ಲಾ ಅರ್ಜಿಗಳು ಗಣಕೀಕೃತ ವ್ಯವಸ್ಥೆಯಡಿ ನಿರ್ವಹಣೆ ಮಾಡಲು ಎನ್‍ಐಸಿ ಯವರ ಸಹಯೋಗದೊಂದಿಗೆ ಪರಿವಾಹನ್ ವೆಬ್‍ಸೈಟ್ ಸೃಜಿಸಲಾಗಿದೆ. ಈ ವೆಬ್‍ಸೈಟ್ ಉಪಯೋಗಿಸಿಕೊಂಡು ಸಾರ್ವಜನಿಕರು ಕಚೇರಿಗೆ ಭೇಟಿ ನೀಡದೇ ಅರ್ಜಿ ಸಲ್ಲಿಸಿ, ಶುಲ್ಕ ಹಾಗೂ ತೆರಿಗೆ ಪಾವತಿಸಲು ಅವಕಾಶ ಮಾಡಿಕೊಡಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಹೆಚ್ಚಾಗಿ ಪಡೆಯಬೇಕೆಂದು ತಿಳಿಯಪಡಿಸಿದೆ.
ಶುಲ್ಕ ಪಾವತಿಯ ನಂತರ ಪರಿವಾಹನ್ ವೆಬ್‍ಸೈಟ್ (Parivahan Website)  ನಲ್ಲಿ ಅರ್ಜಿ ಸಲ್ಲಿಸಿ ಸ್ಪೀಡ್ ಪೋಸ್ಟ್ ಮುಖಾಂತರ ದಾಖಲೆಗಳೊಂದಿಗೆ RTO ಕಚೇರಿಗೆ ಕಳುಹಿಸಿಕೊಡಲು ತಿಳಿಯಪಡಿಸಿದೆ. ಸಿದ್ದ ದಾಖಲೆಗಳನ್ನು ಸ್ಪೀಡ್ ಪೋಸ್ಟ್ ಮುಖಾಂತರವೇ ಮಾಲೀಕರ ಮನೆಯ ವಿಳಾಸಕ್ಕೆ ಕಳುಹಿಸಿಕೊಡಲಾಗುವುದು.
ವಾಹನ್ ಮತ್ತು ಸಾರಥಿ ಅಡಿಯಲ್ಲಿ  ಪ್ರತಿಯೊಂದು ವ್ಯವಹಾರವನ್ನು ಪಾರದರ್ಶಕ ಮಾಡಲಾಗಿದ್ದು, ಕಚೇರಿಯಲ್ಲಿ ಪ್ರತಿ ಹಂತದಲ್ಲಿ ಪ್ರತಿ ಅರ್ಜಿಗೆ ಸಂಬಂಧಿಸಿದಂತೆ ವ್ಯವಹರಿಸುವ ಕಾರ್ಯಗಳು ಅರ್ಜಿದಾರರಿಗೆ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಸಂದೇಶ ರವಾನೆಯಾಗುತ್ತಿರುತ್ತದೆ.
ಸಾರಿಗೇತರ ಹೊಸ ನೋಂದಣಿ ವಾಹನಗಳಿಗೆ ಸಂಬಂಧಿಸಿದಂತೆ ಶೇ.100 ರಷ್ಟು ಸಂಪರ್ಕ ರಹಿತ ಸೇವೆಗೆ ಇಲಾಖೆಯು ಅವಕಾಶ ಮಾಡಿಕೊಟ್ಟಿದ್ದು, ಅಧಿಕೃತ ಡೀಲರ್ ಹಂತದಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಕೆ, ತೆರಿಗೆ, ಶುಲ್ಕ ಪಾವತಿ, ಹೊಸ ನೋಂದಣಿ ಸಂಖ್ಯೆ ಸೃಜನೆ ಆಗುತ್ತದೆ. ಸಾರಿಗೆ ವಾಹನಗಳಿಗೆ ಸಂಬಂದಿಸಿದಂತೆ, ವಾಹನಗಳು ಕಚೇರಿಯಲ್ಲಿ  ಪರಿಶೀಲನೆಗೆ ಒಳಪಡುವುದು ಮತ್ತು ಅವಶ್ಯಕ ಎಲ್ಲಾ ದಾಖಲೆಗಳನ್ನು ಡೀಲರ್‍ಗಳು, ಸ್ಪೀಡ್ ಗವರ್ನರ್, ಜಿಪಿಎಸ್, ಬಾಡಿ ಬಿಲ್ಡರ್ ಸರ್ಟಿಫಿಕೇಟ್, ವೆಜಿಮೆಂಟ್ ಸ್ಲಿಪ್ (Weighment Slip) ಗಳನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಅಪ್‍ಲೋಡ್ ಮಾಡಬೇಕಾಗಿರುತ್ತದೆ. ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಆನ್‍ಲೈನ್ ಅನುಮೋದನೆಯ ಬಳಿಕ ಡೀಲರ್‍ರಿಂದ ವಾಹನವನ್ನು ನೇರವಾಗಿ ಡೆಲಿವರಿ ಪಡೆಯಬಹುದಾಗಿರುತ್ತದೆ. ಡೆಲಿವರಿ ಪಡೆಯುವ ಮುನ್ನ ವಾಹನ ಮಾಲೀಕರು ಅಧಿಕೃತ ಡೀಲರ್ ರವರು ಅವರ ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿವಾಹನ್ (Parivahan)   ಅಡಿಯಲ್ಲಿ ಸರಿಯಾಗಿ ಅಪ್‍ಲೋಡ್ ಮಾಡಿರುವ ಬಗ್ಗೆ ಧೃಢೀಕರಿಸಿಕೊಂಡು ಬಳಿಕ ಡೆಲಿವರಿ ಪಡೆಯಬೇಕಾಗಿರುತ್ತದೆ.
ಅರ್ಜಿ ಸಲ್ಲಿಕೆ ಅಥವಾ ಇತರೇ ಅವಶ್ಯಕ ಮಾಹಿತಿಗೆ ಕಚೇರಿಯ ಅಧೀಕ್ಷಕರು ಮತ್ತು ಸಹಾಯಕ ಸಾರ್ವಜನಿಕ ಸಂಪರ್ಕಾಧಿಕಾರಿಯವರನ್ನು 08272-225785 ರಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಯವರನ್ನು ಕಚೇರಿ ವೇಳೆಯಲ್ಲಿ ನೇರವಾಗಿ ಮುಕ್ತವಾಗಿ ಭೇಟಿ ಮಾಡಬಹುದಾಗಿದ್ದು, ದೂರವಾಣಿ ಸಂಖ್ಯೆ: 9449864012 ನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ ಅವರು ತಿಳಿಸಿದ್ದಾರೆ.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಆ.25: ಸುಂಟಿಕೊಪ್ಪದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದರೂ ಮುಸ್ಲಿಂ ಬಾಂಧವರು ಮಹಮ್ಮದ್ ಪೈಗಂಬರರ 1501ನೇ ಜನ್ಮದಿನದ ಪ್ರಯುಕ್ತ ಈದ್…

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.