Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*
  • *ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಬಾಳೋಪಾಟ್ ರ ಬಂಬಂಗ ಪೈಪೋಟಿ :  ಕೊಡವ ಕೌಟುಂಬಿಕ 2ನೇ ವರ್ಷದ ಬಾಳೋಪಾಟ್ ಸ್ಪರ್ಧೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಾಳೋಪಾಟ್ ರ ಬಂಬಂಗ ಪೈಪೋಟಿ :  ಕೊಡವ ಕೌಟುಂಬಿಕ 2ನೇ ವರ್ಷದ ಬಾಳೋಪಾಟ್ ಸ್ಪರ್ಧೆ

ಫೆಬ್ರವರಿ 21, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.21 :  ಕೊಡವಾಮೆರ ಕೊಂಡಾಟ ಸಂಘಟನೆ ನಡೆಸುವ ಕೊಡವ ಅಂತರ್ ಕುಟುಂಬಗಳ ನಡುವಿನ ಬಾಳೋಪಾಟ್ ರ ಬಂಬಂಗ  ಪೈಪೋಟಿಯ ಎರಡನೇ ವರ್ಷದ ಸ್ಪರ್ಧೆಗೆ ಹೆಸರು ನೋಂದಾಯಿಸಲು ಸಂಘಟನೆಯು ಮನವಿ ಮಾಡಿದೆ.

ಈಗಾಗಲೇ ಪ್ರಥಮ ವರ್ಷದ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಸಿ ಎರಡನೆಯ ವರ್ಷದ ಸ್ಪರ್ಧೆಯ ತಯಾರಿಯಲ್ಲಿರುವ ಸಂಘಟನೆಯು, ಆಸಕ್ತ ಕುಟುಂಬಗಳು  ಮಾ.10ರ ಒಳಗಾಗಿ ತಮ್ಮ ಕುಟುಂಬದ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನಂತರ ಏಪ್ರಿಲ್ 20ರ ಒಳಗಾಗಿ 20 ನಿಮಿಷಕ್ಕೆ ಮೀರದಂತೆ ಕಾವೇರಮ್ಮೆಯ ಪಾಟನ್ನು, ಒಂದೇ ಒಕ್ಕದ ನಾಲ್ವರು, ಒಂದೇ ಬಣ್ಣದ ಕುತ್ಯಾಚಾಲೆ ಮತ್ತು ದುಡಿಕೊಟ್ಟಿನೊಂದಿಗೆ ಹಾಡಿ, ವಿಡಿಯೋವನ್ನು ಸಂಚಾಲಕ ಕುಂಞಿರ ಗಿರೀಶ್ ಭೀಮಯ್ಯ -9483534481 ಸಂಖ್ಯೆಗೆ ಕಳುಹಿಸಬೇಕು.

ವಿಜೇತ ಕುಟುಂಬಕ್ಕೆ ಪ್ರಥಮ 10,000 ನಗದು ಮತ್ತು ಟ್ರೋಫಿ, ದ್ವಿತೀಯ 8,000 ನಗದು ಮತ್ತು ಟ್ರೋಫಿ, ತೃತೀಯ 6,000 ನಗದು ಮತ್ತು ಟ್ರೋಫಿ ಹಾಗೂ ಇನ್ನಿತರ ವಿಶೇಷ ಬಹುಮಾನಗಳನ್ನು ನೀಡಲಾಗುವುದು.

ಪ್ರಥಮ ಬಹುಮಾನವನ್ನು, ಉದ್ಯಮಿ ಸರ್ಕಂಡ ದೊರೆಮಣಿ ಸೋಮಯ್ಯ, ದ್ವಿತೀಯ ಬಹುಮಾನವನ್ನು ಉದ್ಯಮಿ ಮಲ್ಲೇಂಗಡ ಸುಧಾಮುತ್ತಣ್ಣ, ತೃತೀಯ ಬಹುಮಾನವನ್ನು ಉದ್ಯಮಿ ಅಂಜಪರವಂಡ ರಂಜು ಮುತ್ತಪ್ಪ ಅವರು ಪ್ರಾಯೋಜಿಸಲಿದ್ದಾರೆ.

ಕೊಡವ ಇತಿಹಾಸದ ಅಲಿಖಿತ ಸಂವಿಧಾನ ಮತ್ತು ಸಂಪ್ರದಾಯ ಪರಂಪರೆಯ ದಾರಿದೀಪದಂತಿರುವ ಜಾನಪದ ಆಧಾರದ ಬಾಳೋಪಾಟ್ ಅನ್ನು ಜನಮಾನಸದಲ್ಲಿ ಮತ್ತೊಮ್ಮೆ ವಿಜ್ರಂಭಿಸುವಂತೆ ಮಾಡುವ ನಿಟ್ಟಿನಲ್ಲಿ ಸಂಘಟನೆಯು ನಡೆಸುತ್ತಿರುವ ಕೌಟುಂಬಿಕ ಬಾಳೋಪಾಟ್ ಸ್ಪರ್ಧೆಯಲ್ಲಿ ಎಲ್ಲಾ ಕೊಡವ ಒಕ್ಕಗಳು ಪಾಲ್ಗೊಳ್ಳುವ ಮೂಲಕ, ಜಾನಪದ ಪರಂಪರೆಯ ಬೇರನ್ನು ಮತ್ತಷ್ಟು ಗಟ್ಟಿಗೊಳಿಸುವುದರೊಂದಿಗೆ ವಿಶ್ವದಗಲ ಪಸರಿಸಲು ಕೈಜೋಡಿಸಬೇಕೆಂದು ಸಂಘಟನೆ ಕೋರಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಆ.25: ಸುಂಟಿಕೊಪ್ಪದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದರೂ ಮುಸ್ಲಿಂ ಬಾಂಧವರು ಮಹಮ್ಮದ್ ಪೈಗಂಬರರ 1501ನೇ ಜನ್ಮದಿನದ ಪ್ರಯುಕ್ತ ಈದ್…

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.