Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೊತ್ತಂಬರಿ ಸೊಪ್ಪಿನ ಆರೋಗ್ಯದ ಪರಿಣಾಮಗಳು
ರೋಗ ಮುಕ್ತ

ಕೊತ್ತಂಬರಿ ಸೊಪ್ಪಿನ ಆರೋಗ್ಯದ ಪರಿಣಾಮಗಳು

February 24, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕೊತ್ತುಂಬರಿ (ಕೋರಿಯಾಂಡರ್ ಸ್ಯಾಟಿವಮ್ ) ಎನ್ನುವುದು ಏಪಿಯಾಸಿಯೇ ಕುಟುಂಬದ ವಾರ್ಷಿಕ ಬೆಳವಣಿಗೆಯ ಔಷಧೀಯ ಸಸ್ಯವಾಗಿದೆ. ಸಸ್ಯದ ಎಲ್ಲಾ ಭಾಗಗಳು ಸೇವಿಸುವಂತಹುದಾಗಿದೆ. ಆದರೆ ಅಡುಗೆಯಲ್ಲಿ ಬಹು ಸಾಮಾನ್ಯವಾಗಿ ಹಸಿ ಎಲೆಗಳು ಮತ್ತು ಒಣಗಿದ ಬೀಜಗಳ ಭಾಗಗಳನ್ನು ಬಳಸಲಾಗುತ್ತದೆ. ಕೊತ್ತುಂಬರಿಯನ್ನು ಮಧ್ಯ ಪ್ರಾಚ್ಯ, ಮಧ್ಯ ಏಷ್ಯಾ, ಮೆಡಿಟರೇನಿಯನ್, ಭಾರತ, ದಕ್ಷಿಣ ಏಷ್ಯಾ, ಮೆಕ್ಸಿಕನ್, ಟೆಕ್ಸಾನ್, ಲ್ಯಾಟಿನ್ ಅಮೇರಿಕನ್, ಚೈನೀಸ್, ಆಫ್ರಿಕನ್ ಮತ್ತು ಆಗ್ನೇಯ ಏಷ್ಯಾ ಪ್ರದೇಶದ ಖಾದ್ಯಗಳಲ್ಲಿ ಸಾಮಾನ್ಯವಾಗಿ ಬಳಸಲಾಗುತ್ತದೆ.

ಆರೋಗ್ಯದ ಪರಿಣಾಮಗಳು ಮತ್ತು ವೈದ್ಯಕೀಯ ಬಳಕೆಗಳು
ಇತರ ಅನೇಕ ಉಪಜಾತಿಯ ಸಸ್ಯಗಳಂತೆ ಕೊತ್ತುಂಬರಿಯು ಆಂಟಿಆಕ್ಸಿಡಾಂಟ್ಗಳನ್ನು ಒಳಗೊಂಡಿದ್ದು, ಇದನ್ನು ಈ ಸಾಂಬಾರು ಪದಾರ್ಥದೊಡನೆ ಮಿಶ್ರ ಮಾಡಿದಲ್ಲಿ ಆಹಾರ ವಸ್ತುಗಳ ಹಾಳಾಗುವಿಕೆಯನ್ನು ತಪ್ಪಿಸುತ್ತದೆ ಅಥವಾ ವಿಳಂಬಗೊಳಿಸುತ್ತದೆ. ಎಲೆಗಳು ಮತ್ತು ಬೀಜಗಳೆರಡೂ ಆಂಟಿಆಕ್ಸಿಡಾಂಟ್‌ಗಳನ್ನು ಒಳಗೊಂಡಿರುವುದಾಗಿ, ಆದರೆ ಎಲೆಗಳು ಹೆಚ್ಚು ಬಲವಾದ ಪರಿಣಾಮವನ್ನು ಹೊಂದಿರುವುದಾಗಿ ಅಧ್ಯಯನದಲ್ಲಿ ಕಂಡು ಬಂದಿದೆ.
ಕೊತ್ತುಂಬರಿ ಎಲೆಗಳಿಂದ ಪಡೆದ ರಾಸಾಯನಿಕಗಳು ಸಾಲ್ಮೋನೆಲ್ಲಾ ಕೋಲೆರಾಸೂಸ್ ವಿರುದ್ಧ ಬ್ಯಾಕ್ಟ್ರೀರಿಯಾ ನಿರೋಧಕ ಚಟುವಟಿಕೆಯನ್ನು ಹೊಂದಿರುವುದಾಗಿ ಕಂಡು ಬಂದಿದ್ದು, ಮತ್ತು ಈ ಚಟುವಟಿಕೆಯು ಈ ರಾಸಾಯನಿಕಗಳ ಭಾಗದಲ್ಲಿ ಅಯಾನಿಕವಲ್ಲದ ಸರ್ಫಾಕ್ಟಂಟ್ಗಳಂತೆ ಕಾರ್ಯನಿರ್ವಹಿಸುವ ಮೂಲಕ ಪರಿಣಾಮ ಬೀರಿರುವುದಾಗಿಯೂ ಕಂಡು ಬಂದಿದೆ.
ಕೊತ್ತುಂಬರಿಯನ್ನು ಇರಾನಿನಲ್ಲಿ ಉದ್ವೇಗ ಮತ್ತು ನಿದ್ರಾಹೀನತೆಗೆ ಪರಿಹಾರವಾಗಿ ಸಾಂಪ್ರದಾಯಿಕ ಔಷಧಿಯಾಗಿ ಬಳಸಲಾಗುತ್ತಿದೆ. ಇಲಿಗಳ ಬೆಂಬಲದ ಪ್ರಯೋಗದಲ್ಲಿ ಇದನ್ನು ಆಂಕ್ಸಿಯೋಲಿಟಿಕ್ ಆಗಿ ಬಳಸಲಾಗುತ್ತದೆ.
ಸಾಂಪ್ರದಾಯಿಕ ಭಾರತೀಯ ಔಷಧದದಲ್ಲಿ ಸಮ ಪ್ರಮಾಣದ ಕೊತ್ತುಂಬರಿ ಮತ್ತು ಜೀರಿಗೆಯನ್ನು ಕುದಿಸುವುದರ ಮೂಲಕ ಹಾಗೂ ತದನಂತರ ದೊರೆಯುವ ದ್ರಾವಣವನ್ನು ತಣ್ಣಗೆ ಮಾಡಿ ಸೇವಿಸುವ ಮೂಲಕ ಮೂತ್ರವರ್ಧಕವಾಗಿ ಬಳಸಲಾಗುತ್ತದೆ.  ನಿಸರ್ಗ ಮತ್ತು ಸಾಂಪ್ರದಾಯಿಕ ಔಷಧದದಲ್ಲಿ, ಇದನ್ನು ವಾಯುಹಾರಿಯಾಗಿ ಮತ್ತು ಜೀರ್ಣಕಾರಕವಾಗಿ ಬಳಸಲಾಗುತ್ತದೆ.
ಕೊತ್ತುಂಬರಿಯನ್ನು ಮಧುಮೇಹಕ್ಕೆ ಸಾಂಪ್ರದಾಯಿಕ ಚಿಕಿತ್ಸೆಯಾಗಿ ದಾಖಲಿಸಲಾಗಿದೆ. ಇಲಿಗಳ ಮೇಲೆ ನಡೆಸಿದ ಅಧ್ಯಯನವು ಕೊತ್ತುಂಬರಿಯ ಸಾರವು ಇನ್ಸುಲಿನ್ ಬಿಡುಗಡೆ ಮಾಡುವ ಮತ್ತು ಇನ್ಸುಲಿನ್‍ನಂತಹ ಚಟುವಟಿಕೆಯನ್ನು ಹೊಂದಿದೆ ಎಂದು ಸಾಬೀತು ಪಡಿಸಿದೆ.
ಕೊತ್ತುಂಬರಿಯು ಗಮನಾರ್ಹ ಪ್ರಮಾಣದ ಹೈಪೋಲಿಪಿಡೆಮಿಕ್ ಪರಿಣಾಮವನ್ನು ಹೊಂದಿರುವುದಾಗಿ ಮತ್ತು ಇದು ಒಟ್ಟಾರೆ ಕೊಲೆಸ್ಟರಾಲ್ ಮತ್ತು ಟ್ರೈಗ್ಲೈಸೆರೈಡ್ಸ್ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಮತ್ತು ಹೆಚ್ಚು ಸಾಂದ್ರತೆ ಯ ಲಿಪೋಪ್ರೋಟೀನ್ ಪ್ರಮಾಣದ ಹೆಚ್ಚುವಿಕೆಯಲ್ಲಿ ಪರಿಣಾಮವನ್ನು ಹೊಂದಿದೆ ಎಂದು ಕಂಡು ಬಂದಿದೆ.
ಈ ಪರಿಣಾಮವು ಯಕೃತ್ತಿನಿಂದ ಪಿತ್ತರಸದ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಮತ್ತು ಕೊಲೆಸ್ಟರಾಲ್ ಅನ್ನು ಇತರ ಘಟಕಗಳಾಗಿ ವಿಭಜಿಸುವುದನ್ನು ಹೆಚ್ಚಿಸುವುದರಿಂದ ಕಾರಣವಾಗುತ್ತದೆ ಎಂದು ಕಂಡು ಬಂದಿದೆ.
ಕೊತ್ತುಂಬರಿ ಜ್ಯೂಸ್ ಅನ್ನು (ಅರಿಶಿನ ಪುಡಿ ಅಥವಾ ಪುದೀನ ಜ್ಯೂಸ್‌ನೊಂದಿಗೆ ಮಿಶ್ರಣದಲ್ಲಿ) ಮೊಡವೆಗೆ ಚಿಕಿತ್ಸೆಯಾಗಿ ಬಳಸಲಾಗುತ್ತದೆ ಮತ್ತು ಕಾಂತಿಯನ್ನು ಬರಿಸಲು ಮುಖಕ್ಕೆ ಲೇಪಿಸಲಾಗುತ್ತದೆ ಕೊತ್ತುಂಬರಿಯು ಹಲವು ಜನರಲ್ಲಿ ಅಲರ್ಜಿಯ ಪರಿಣಾಮವನ್ನು ಉಂಟು ಮಾಡ ಬಹುದು.
ಕೊತ್ತಂಬರಿ ಸೊಪ್ಪಿನ ಬಳಕೆಯು ಜೀರ್ಣಾಂಗ ವ್ಯವಸ್ಥೆಯನ್ನು ಗುಣಪಡಿಸಲು ಪ್ರಯೋಜನಕಾರಿಯಾಗಿದೆ. ಎಎನ್‌ಸಿಬಿಐ (ನ್ಯಾಷನಲ್ ಸೆಂಟರ್ ಫಾರ್ ಬಯೋಟೆಕ್ನಾಲಜಿ ಇನ್ಫರ್ಮೇಷನ್) ವೆಬ್‌ಸೈಟ್‌ನಲ್ಲಿ ಈ ಕುರಿತು ಪ್ರಕಟವಾದ ಸಂಶೋಧನೆಯಲ್ಲಿ ಇದು ದೃಢಪಟ್ಟಿದೆ. ಕೊತ್ತಂಬರಿ ಸೇವನೆಯು ಜೀರ್ಣಕ್ರಿಯೆಗೆ ಪ್ರಯೋಜನಕಾರಿ ಎಂದು ಸಂಶೋಧನೆಯಲ್ಲಿ ತಿಳಿಸಲಾಗಿದೆ. ಇದು ಲಿನೂಲ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ, ಇದು ಕಾರ್ಮಿನೇಟಿವ್ ಆಗಿ ಕಾರ್ಯನಿರ್ವಹಿಸುತ್ತದೆ. ಇದರ ಆಧಾರದ ಮೇಲೆ, ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಕೊತ್ತಂಬರಿ ಸೊಪ್ಪನ್ನು ಉಪಯುಕ್ತವೆಂದು ಪರಿಗಣಿಸಬಹುದು.

Share. Facebook Twitter Pinterest LinkedIn Tumblr Email WhatsApp
Previous Articleಚಿಕನ್ ಪಕೋಡ ಮಾಡುವ ವಿಧಾನ
Next Article ಗ್ರಾನೈಟ್ ಬಂಡೆಯ ಸಾಲುಗಳನ್ನು ಹೊಂದಿರುವ ಬಿಳಿಕಲ್ ರಂಗನಾಥ ಸ್ವಾಮಿ ಬೆಟ್ಟ

Recommended: Website design development company services in Mangalore Forex Trading Teacher in India

Related Posts

*ವಿಟಮಿನ್ ಬಿ12 : ಆರೋಗ್ಯಕ್ಕೆ ಮುಖ್ಯವಾದ ಪೋಷಕಾಂಶ : ಡಾ.ಕೆ.ಬಿ.ಸೂರ್ಯಕುಮಾರ್*

January 2, 2026

*ವಿಟಮಿನ್ ಡಿ3 : ಆರೋಗ್ಯಕ್ಕೆ ಅಗತ್ಯವಾದ ಸೂರ್ಯ ರಶ್ಮಿ ವಿಟಮಿನ್ : ಡಾ.ಬಿ.ಸೂರ್ಯ ಕುಮಾರ್*

December 11, 2025

*ಚಳಿಗಾಲದಲ್ಲಿ ದೇಹದ ತೂಕ ಇಳಿಸುವ ಸಿಂಪಲ್ ಟಿಪ್ಸ್*

December 9, 2025

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.