Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಪ್ರವಾಸಿತಾಣ»ಗ್ರಾನೈಟ್ ಬಂಡೆಯ ಸಾಲುಗಳನ್ನು ಹೊಂದಿರುವ ಬಿಳಿಕಲ್ ರಂಗನಾಥ ಸ್ವಾಮಿ ಬೆಟ್ಟ
ಪ್ರವಾಸಿತಾಣ

ಗ್ರಾನೈಟ್ ಬಂಡೆಯ ಸಾಲುಗಳನ್ನು ಹೊಂದಿರುವ ಬಿಳಿಕಲ್ ರಂಗನಾಥ ಸ್ವಾಮಿ ಬೆಟ್ಟ

ಫೆಬ್ರವರಿ 24, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬಿಳಿಕಲ್ ರಂಗನಾಥ ಸ್ವಾಮಿ ಬೆಟ್ಟವು ಭಾರತದ ಕರ್ನಾಟಕ ಕನಕಪುರ ಪಟ್ಟಣದ ಸಮೀಪವಿರುವ ಬೆಟ್ಟವಾಗಿದೆ.  ಇದು ಬೆಂಗಳೂರು ನಗರದ ದಕ್ಷಿಣಕ್ಕೆ 70ಕಿಲೋ ಮೀಟರ್ ಹಾಗೂ ಕನಕಪುರ ತಾಲೂಕಿನಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿದೆ. ಬೆಟ್ಟದ ಮೇಲೆ ರಂಗನಾಥ ಸ್ವಾಮಿಯ ದೇವಸ್ಥಾನವಿದೆ. ಪಕ್ಕದಲ್ಲಿ ಬೃಹತ್ ಗ್ರಾನೈಟ್ ಬಂಡೆಯ ಸಾಲುಗಳಿವೆ. ಈ ದೇವಾಲಯವು ದೊಡ್ಡದಾದ ಗ್ರಾನೈಟ್ ಬಂಡೆಯ ಕೆಳಗೆ ಇದೆ. ಈ ಬೆಟ್ಟವನ್ನು ಬಿಳಿಕಲ್ ಬೆಟ್ಟ ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಏಕೆಂದರೆ ಬೆಟ್ಟದ ಸಮೀಪವಿರುವ ಬಿಳಿಕಲ್ಲುಗಳು ಬಹಳ ದೂರದಿಂದಲೇ ಕಾಣಿಸುತ್ತದೆ. ಈ ಶಿಖರವು 3780ಅಡಿ (1152 ಮೀ) ಎತ್ತರದಲ್ಲಿದೆ.

ಜೀವವೈವಿಧ್ಯ ::  ಬಿಳಿಕಲ್ ರಂಗಸ್ವಾಮಿ ಬೆಟ್ಟವು ಅರಣ್ಯ ಮೀಸಲು ಪ್ರದೇಶಕ್ಕೆ ಸೇರಿದ್ದು ಹಾಗೂ ಪೊದೆಸಸ್ಯ/ಕುರುಚಲು ಗಿಡಗಳಿಂದ ಕೂಡಿದೆ. ಈ ಕಾಡುಗಳಲ್ಲಿ ಆನೆಗಳು ಮತ್ತು ಇತರೆ ವನ್ಯಜೀವಿ ಪ್ರಾಣಿಗಳನ್ನು ಕಾಣಬಹುದು. ಸಮೃದ್ಧ ಸಸ್ಯವರ್ಗ ಎತ್ತರವಾದ ಬೆಟ್ಟಗಳ ವಿಶಿಷ್ಟವಾಗಿದೆ. ವಿಶೇಷವಾಗಿ ಮಳೆಗಾಲದ ನಂತರ ಇಲ್ಲಿನ ಸಸ್ಯವರ್ಗವು ಸಾಕಷ್ಟು ದಟ್ಟವಾಗಿರುತ್ತದೆ. ಈ ಕಾಡುಗಳು ಸ್ಥಳೀಯವಾಗಿರುವ ವನ್ಯಜೀವಿಗಳಿಗೆ ಮತ್ತು ಪಕ್ಕದ ಕಾಡುಗಳಿಂದ ಬರುವ ಆನೆಗಳಿಗೆ ಆಶ್ರಯ ನೀಡುತ್ತದೆ. ಬೆಟ್ಟದ ಮೇಲ್ಬಾಗದಿಂದ ನಿಂತು ನೋಡಿದಾಗ ಸುತ್ತಮುತ್ತಲಿನ ಬೆಟ್ಟಗಳಿಂದ ಕೂಡಿರುವ ಕನಕಪುರವನ್ನು ನೋಡಬಹುದು. ಈ ಸ್ಥಳದ ದೇವರ ಮಹಿಮೆಯನ್ನು ಸಾರುವ ಸಲುವಾಗಿ ಈ ಬೆಟ್ಟದ ಮೇಲ್ಭಾಗದಲ್ಲಿ ವರ್ಷಕ್ಕೊಮ್ಮೆ ಜನವರಿ 14 ರಂದು ರಂಗನಾಥ ಸ್ವಾಮಿಯ ಉತ್ಸವನ್ನು ನಡೆಸಲಾಗುತ್ತದೆ.ಬೆಟ್ಟಕ್ಕೆ ಚಾರಣ ಹೋಗಬಯಸುವವರು ಕನಕಪುರದ ಮಾರ್ಗವಾಗಿ ಪ್ರವೇಶಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಆನೆಗಳು ಓಡಾಡುತ್ತದೆ. ಹಾಗಾಗಿ ಸಂಚರಿಸುವಾಗ ಎಚ್ಚರಿಕೆಯಿಂದ ಇರಬೇಕು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಎಸ್‌ಬಿಎಸ್ ಫಾರ್ಮ್‌ಹೌಸ್ ಮಂಗಳೂರು – ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗಾಗಿ ಒಂದು ನೆಮ್ಮದಿಯ ತಾಣ

ಏಪ್ರಿಲ್ 18, 2025

*ಕರಿಬಂಡೆಗಳ ಮೇಲೆ ಧುಮ್ಮಿಕ್ಕಿ ಹರಿಯುತ್ತಿರುವ ಉಂಚಳ್ಳಿ ಜಲಪಾತದ*

ಜನವರಿ 3, 2025

*ಉತ್ತರ ಕರ್ನಾಟಕ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ್ ರಾಕ್ ಗಾರ್ಡನ್*

ನವೆಂಬರ್ 28, 2024

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026 Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.12 NEWS DESK : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಸಾಲು ಸಾಲು ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ…

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.