Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  
  • *ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*
  • *ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*
  • *ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*
  • *ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*
  • *ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*
  • *ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*
  • *ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*
  • *ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ರೋಗ ಮುಕ್ತ»ರಂಗೋಲಿ ಹಾಕುವುದರ ಮಹತ್ವ
ರೋಗ ಮುಕ್ತ ವಿಶೇಷ

ರಂಗೋಲಿ ಹಾಕುವುದರ ಮಹತ್ವ

ಫೆಬ್ರವರಿ 25, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ರಂಗೋಲಿ ಹಾಕುವುದು ಒಂದು ಕಲೆ ಮತ್ತು ಇದನ್ನು ಹವ್ಯಾಸವಾಗಿಯೂ ರೂಪಿಸಿಕೊಂಡವರಿದ್ದಾರೆ. ರಂಗೋಲಿಯನ್ನು ಹಾಕುವಾಗ ಮನಸ್ಸಿನಲ್ಲಿ ಧನಾತ್ಮಕ ಭಾವನೆ ಮೂಡುತ್ತದೆ. ಮತ್ತು ಇದು ನಮ್ಮ ಒತ್ತಡವನ್ನು ಕಡಿಮೆಯಾಗಿಸುತ್ತದೆ.

ರಂಗೋಲಿ ಹಾಕುವಾಗ,  ಬೆರಳು ಮತ್ತು ಹೆಬ್ಬೆರಳು ಒಟ್ಟಾಗಿ ಜ್ಞಾನಮುದ್ರೆಯನ್ನು ರೂಪಿಸುತ್ತದೆ, ಇದು  ಮೆದುಳನ್ನು ಶಕ್ತಿಯುತವಾಗಿಸುವಲ್ಲಿ, ಸಕ್ರಿಯಗೊಳಿಸುವಲ್ಲಿ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಧನಾತ್ಮಕ ಶಕ್ತಿಯ ಸಂಕೇತ:
ವಿವಿಧ ಬಣ್ಣಗಳು ಮತ್ತು ಹೂವುಗಳಿಂದ ಮಾಡಿದ ರಂಗೋಲಿಯು ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುತ್ತದೆ, ಇದು ಮನಸ್ಸನ್ನು ಸಂತೋಷಪಡಿಸುತ್ತದೆ ಮತ್ತು ವಾತಾವರಣವು ತುಂಬಾ ಧನಾತ್ಮಕವಾಗಿರುತ್ತದೆ. ಇದು ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.

ಸಿರಿ, ಸಮೃದ್ಧಿಯ ಸಂಕೇತ:
ಭಾರತದಲ್ಲಿ ರಂಗೋಲಿಯನ್ನು ವಿಶೇಷವಾಗಿ ಹೋಳಿ, ದೀಪಾವಳಿ, ನವದುರ್ಗಾ ಹಬ್ಬ, ಮಹಾಶಿವರಾತ್ರಿ ಹಾಗೂ ಇನ್ನಿತರ ಹಬ್ಬದ ದಿನದಂದು ಹಾಕಲಾಗುತ್ತದೆ. ರಂಗೋಲಿಯನ್ನು ಸಿರಿ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ.

ಲಕ್ಷ್ಮಿಯ ಆಗಮನದ ಸಂಕೇತ:
ಪ್ರತಿದಿನ ಮನೆಯ ಮುಂದೆ ಬಣ್ಣ ಬಣ್ಣದ ಸುಂದರವಾದ ರಂಗೋಲಿಯನ್ನು ಹಾಕುವುದರಿಂದ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ದೇವಿಯು ಆ ಮನೆಯಲ್ಲಿ ನೆಲೆಸುತ್ತಾಳೆ ಎನ್ನುವ ನಂಬಿಕೆಯಿದೆ. ರಂಗೋಲಿಯು ಲಕ್ಷ್ಮಿ ದೇವಿಯ ಸಂಕೇತವಾಗಿದೆ.

ಮನೆಯಿಂದ ದೋಷವನ್ನು ತೊಡೆದುಹಾಕುವುದು:
ನಂಬಿಕೆಯ ಪ್ರಕಾರ, ರಂಗೋಲಿಯ ಆಕೃತಿಗಳು ದುಷ್ಟಶಕ್ತಿಗಳನ್ನು ಮತ್ತು ದೋಷಗಳನ್ನು ಮನೆಯಿಂದ ದೂರವಿಡುತ್ತವೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*25 ವರ್ಗಾವಣೆ, ಒಂದೇ ಖಡಕ್ ನಿಲುವು: ತುಕಾರಾಮ್ ಮುಂಢೆ ಅವರ ಸಂಪೂರ್ಣ ಕಥೆ*

ಆಗಷ್ಟ್ 22, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದ ಜೀರ್ಣೋದ್ಧಾರ ಕಾರ್ಯ : ರೂ.1 ಕೋಟಿಗೂ ಅಧಿಕ ವೆಚ್ಚದ ಯೋಜನೆಗೆ ಅಂತಿಮ ಸ್ಪರ್ಶ*

ಜೂನ್ 23, 2026

*ಮಾನವೀಯ ಮೌಲ್ಯಗಳ ಪ್ರತಿರೂಪ ಬುದ್ಧ : ಬರಹ : ಗೀತಾಂಜಲಿ ಎನ್.ಎಮ್ ಸೋಮವಾರಪೇಟೆ*

ಮೇ 1, 2026

*ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*

ಆಗಷ್ಟ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.31 NEWS DESK : ಕೊಡಗು ಜಿಲ್ಲೆಯಲ್ಲಿ 2025-26 ಹಾಗೂ 2026-27ನೇ ಸಾಲಿನಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 899…

*ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*

ಆಗಷ್ಟ್ 31, 2026

*ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*

ಆಗಷ್ಟ್ 31, 2026

*ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*

ಆಗಷ್ಟ್ 31, 2026

*ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*

ಆಗಷ್ಟ್ 31, 2026

*ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*

ಆಗಷ್ಟ್ 31, 2026

*ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*

ಆಗಷ್ಟ್ 31, 2026

*ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 31, 2026

*ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

ಆಗಷ್ಟ್ 31, 2026

 *ದೆಹಲಿಯ ತಲ್ ಸೈನಿಕ್ ಶಿಬಿರಕ್ಕೆ ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ ಆಯ್ಕೆ*

ಆಗಷ್ಟ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.