Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕನ್ನಡ ಸಾಹಿತ್ಯಕ್ಕೆ ಸರ್ವಜ್ಞರ ಕೊಡುಗೆ ಅಪಾರ : ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕನ್ನಡ ಸಾಹಿತ್ಯಕ್ಕೆ ಸರ್ವಜ್ಞರ ಕೊಡುಗೆ ಅಪಾರ : ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ

ಫೆಬ್ರವರಿ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.28 : ಕವಿ ಸರ್ವಜ್ಞ ಅವರು ತ್ರಿಪದಿಗಳ ಮೂಲಕ ಸಮಾಜದ ಆಗುಹೋಗುಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಸರ್ವಜ್ಞರು ತ್ರಿಪದಿಗಳ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಭಾರತೀಯ ವಿದ್ಯಾಭವನದಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತ್ಯುತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಡಿದರೆ ಆಡುವನು, ವಾಚಿಸಿದರೆ ವಾಚಿಸುವನು ಹೀಗೆ ವಿಶಿಷ್ಟ ಸಾಹಿತ್ಯ ಪರಂಪರೆಯನ್ನು ಹುಟ್ಟು ಹಾಕಿದ್ದ ಸರ್ವಜ್ಞರ ತ್ರಿಪದಿ ಸಾಹಿತ್ಯ ಸಾರ್ವಕಾಲಿಕವಾಗಿದೆ ಎಂದು ಡಾ.ನಂಜುಂಡೇಗೌಡ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಸಾಹಿತಿ ಡಾ.ಜೆ.ಸೋಮಣ್ಣ ಅವರು ಮಾತನಾಡಿ ಸರ್ವಜ್ಞರು ತನಗಾಗಿ ಬದುಕದೆ ಸಮಾಜಕ್ಕಾಗಿ ಬದುಕಿದರು. ನಾಡಿನುದ್ದಗಲಕ್ಕೂ ಸಂಚರಿಸಿದ ಸರ್ವಜ್ಞರು ಶಾಲೆ ಕಾಲೇಜುಗಳಲ್ಲಿ ಕಲಿಯುವ ವಿಷಯಕ್ಕೆ ಹೆಚ್ಚಿನ ಜ್ಞಾನವನ್ನು ಸಮಾಜದಿಂದ ಕಲಿತರು. ಹೀಗಾಗಿ ಇವರಿಗೆ ಸರ್ವಜ್ಞ ಎಂದು ಹೆಸರು ಬರಲು ಸಾಧ್ಯವಾಯಿತು ಎಂದರು.
ಸರ್ವಜ್ಞರ ಮೊದಲಿನ ಹೆಸರು ಪುಷ್ಪದತ್ತ ಎಂಬುದಾಗಿತ್ತು, ಸರ್ವಜ್ಞರು ಬೆಳೆದಂತೆ ಹೆಸರಾಂತ ಕವಿಯಾಗಿ 16 ನೇ ಶತಮಾನದಲ್ಲಿ ಗುರುತಿಸಿಕೊಂಡಿದ್ದಾರೆ. ಮನುಷ್ಯನಾಗಿ ಸಮಾಜದಲ್ಲಿ ಇತರರೊಂದಿಗೆ ಬದುಕು ನಡೆಸುವಂತಾಗಲು ಗರ್ವವನ್ನು ಬಿಡಬೇಕು. ಪ್ರತಿಯೊಬ್ಬರೂ ಸಹ ಒಂದಲ್ಲ ಒಂದು ಜ್ಞಾನ ಹೊಂದಿ, ಇತರರಿಗೆ ಮಾದರಿಯಾಗಿ ನಡೆದುಕೊಳ್ಳುವ ನಿಟ್ಟಿನಲ್ಲಿ ಸರ್ವಜ್ಞರು ತಮ್ಮ ಸಂದೇಶಲ್ಲಿ ಸಾರಿದ್ದಾರೆ ಎಂದರು.
‘ಹಾಸಿಗೆ ಇದ್ದಷ್ಟು ಕಾಲು ಚಾಚಬೇಕು. ಅಗತ್ಯಕ್ಕೆ ತಕ್ಕಂತೆ ಗಳಿಸಬೇಕು. ಇತರರನ್ನು ಗೌರವಿಸಬೇಕು ಎಂಬುದನ್ನು ಸರ್ವಜ್ಞರು ಸಾರಿದ್ದಾರೆ. ಸಮ ಸಮಾಜ ನಿರ್ಮಾಣ ಸರ್ವಜ್ಞ ಅವರ ತ್ರಿಪದಿಗಳಲ್ಲಿ ಕಾಣಬಹುದು ಎಂದು ಸೋಮಣ್ಣ ಅವರು ನುಡಿದರು.’
ಸರ್ವಜ್ಞರು ಶಿಕ್ಷಣ, ಸಮಾಜ, ವಿಜ್ಞಾನ ಎಲ್ಲಾ ವಿಷಯಗಳ ಬಗ್ಗೆಯೂ ತಮ್ಮ ತ್ರಿಪದಿಗಳಲ್ಲಿ ವಚನಗಳನ್ನು ಬರೆದಿದ್ದಾರೆ. ಸರ್ವಜ್ಞರ ವಚನಗಳನ್ನು ಓದಿ ಅರ್ಥೈಸಿಕೊಂಡರೆ ನಮ್ಮ ಹೃದಯಗಳು ಪರಸ್ಪರ ಬೆಸೆದು ಮನುಷ್ಯರಾಗಿ ಬದುಕಲು ಸಾಧ್ಯವಾಗುತ್ತದೆ. ಸರ್ವಜ್ಞರ 7,070 ವಚನಗಳು ಸಂಗ್ರಹವಿದೆ ಎಂದರು.
ಕುಲಾಲ(ಕುಂಬಾರ) ಸಮಾಜದ ಜಿಲ್ಲಾ ಅಧ್ಯಕ್ಷರಾದ ಎಂ.ಡಿ.ನಾಣಯ್ಯ ಅವರು ಮಾತನಾಡಿ ಜಿಲ್ಲೆಯಲ್ಲಿ ಕುಂಬಾರ ಸಮಾಜದಲ್ಲಿ 4500 ಜನಸಂಖ್ಯೆ ಇದ್ದು, ಸಂಘಟಿತರಾಗಬೇಕಿದೆ ಎಂದರು. ಮಕ್ಕಳ ವಿಧ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಕೋರಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಕುಲಾಲ ಸಮಾಜದ ಪ್ರಮುಖರಾದ ಒ.ಆರ್.ಮೈಲಪ್ಪ, ಮಣಜೂರು ಮಂಜುನಾಥ್, ಬಿ.ಸಿ.ಶಂಕರಯ್ಯ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.