Facebook Twitter WhatsApp Email Telegram Copy Link ಮಡಿಕೇರಿ ಮಾ.2 : ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಸರ್ವೆ ನಂ.78/5ರಲ್ಲಿ 0.35 ಎಕರೆ (35 ಸೆಂಟ್) ಜಮೀನನ್ನು ನಾಲ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ನಿರ್ಮಾಣದ ಉದ್ದೇಶಕ್ಕಾಗಿ ಮಂಜೂರು ಮಾಡಲಾಗಿದೆ.
*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*ಆಗಷ್ಟ್ 26, 2026