Facebook Twitter WhatsApp Email Telegram Copy Link ಸುಂಟಿಕೊಪ್ಪ ಮಾ.2: ಗದ್ದೆಹಳ್ಳ ನಾರ್ಗಾಣೆ ಗ್ರಾಮದ ಶ್ರೀದೇವಿ ಬಡಾವಣೆ ನಿವಾಸಿ ಪತ್ರಕರ್ತ ರಾಜು ರೈ ಅವರ ಅತ್ತೆ ಪದ್ಮಾವತಿ ( 85) ಎಂಬವರು ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಸುಂಟಿಕೊಪ್ಪ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮೃತರು ಇರ್ವರು ಪುತ್ರಿಯರನ್ನು ಆಗಲಿದ್ದಾರೆ.
*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*ಆಗಷ್ಟ್ 26, 2026