Facebook Twitter WhatsApp Email Telegram Copy Link ಸುಂಟಿಕೊಪ್ಪ ಮಾ.2: ಗದ್ದೆಹಳ್ಳ ನಾರ್ಗಾಣೆ ಗ್ರಾಮದ ಶ್ರೀದೇವಿ ಬಡಾವಣೆ ನಿವಾಸಿ ಪತ್ರಕರ್ತ ರಾಜು ರೈ ಅವರ ಅತ್ತೆ ಪದ್ಮಾವತಿ ( 85) ಎಂಬವರು ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಸುಂಟಿಕೊಪ್ಪ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮೃತರು ಇರ್ವರು ಪುತ್ರಿಯರನ್ನು ಆಗಲಿದ್ದಾರೆ.
*ನಿವೃತ್ತ ಸೇನಾಧಿಕಾರಿಗಳು, ವಾಯುಪಡೆ ಅಧಿಕಾರಿಗಳು ಹಾಗೂ ಮಾಜಿ ಒಲಂಪಿಯನ್ ಗಳಿಂದ ಮುಖ್ಯಮಂತ್ರಿಗಳ ಭೇಟಿ : ಕೊಡಗು ಜಿಲ್ಲೆಗೆ ಪ್ರಾತಿನಿಧ್ಯ ನೀಡುವಂತೆ ಮನವಿ*ಜುಲೈ 3, 2026