Facebook Twitter WhatsApp Email Telegram Copy Link ಸುಂಟಿಕೊಪ್ಪ ಮಾ.2: ಗದ್ದೆಹಳ್ಳ ನಾರ್ಗಾಣೆ ಗ್ರಾಮದ ಶ್ರೀದೇವಿ ಬಡಾವಣೆ ನಿವಾಸಿ ಪತ್ರಕರ್ತ ರಾಜು ರೈ ಅವರ ಅತ್ತೆ ಪದ್ಮಾವತಿ ( 85) ಎಂಬವರು ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಸುಂಟಿಕೊಪ್ಪ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮೃತರು ಇರ್ವರು ಪುತ್ರಿಯರನ್ನು ಆಗಲಿದ್ದಾರೆ.
*ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*ಏಪ್ರಿಲ್ 17, 2026