Facebook Twitter WhatsApp Email Telegram Copy Link ಸುಂಟಿಕೊಪ್ಪ ಮಾ.2: ಗದ್ದೆಹಳ್ಳ ನಾರ್ಗಾಣೆ ಗ್ರಾಮದ ಶ್ರೀದೇವಿ ಬಡಾವಣೆ ನಿವಾಸಿ ಪತ್ರಕರ್ತ ರಾಜು ರೈ ಅವರ ಅತ್ತೆ ಪದ್ಮಾವತಿ ( 85) ಎಂಬವರು ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಸುಂಟಿಕೊಪ್ಪ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮೃತರು ಇರ್ವರು ಪುತ್ರಿಯರನ್ನು ಆಗಲಿದ್ದಾರೆ.
*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*ಜೂನ್ 10, 2026
*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*ಜೂನ್ 10, 2026