Facebook Twitter WhatsApp Email Telegram Copy Link ನಾಪೋಕ್ಲು ಮಾ.6: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ನಾಪೋಕ್ಲು ಸಮೀಪದ ಬೊಳಿಬಾಣೆ ಎಂಬಲ್ಲಿ ನಡೆದಿದೆ. ಪಾದಚಾರಿಯೊಬ್ಬರು ಅಡ್ಡ ಬಂದ ಪರಿಣಾಮ ಕೊಳಕೇರಿ ಗ್ರಾಮದ ಕಾರು ಪಾಲ್ಟಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ವರದಿ : ದುಗ್ಗಳ ಸದಾನಂದ
*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*ಆಗಷ್ಟ್ 26, 2026