Facebook Twitter WhatsApp Email Telegram Copy Link ನಾಪೋಕ್ಲು ಮಾ.6: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ನಾಪೋಕ್ಲು ಸಮೀಪದ ಬೊಳಿಬಾಣೆ ಎಂಬಲ್ಲಿ ನಡೆದಿದೆ. ಪಾದಚಾರಿಯೊಬ್ಬರು ಅಡ್ಡ ಬಂದ ಪರಿಣಾಮ ಕೊಳಕೇರಿ ಗ್ರಾಮದ ಕಾರು ಪಾಲ್ಟಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ವರದಿ : ದುಗ್ಗಳ ಸದಾನಂದ
*ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿ ಪ್ರವೇಶಾತಿ ಆರಂಭ*ಜುಲೈ 27, 2026