Advertisement
1:13 PM Monday 4-December 2023

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ 100 ನೇ ಜನೌಷಧಿ ಕೇಂದ್ರ ಉದ್ಘಾಟನೆ

07/03/2023

ಜಯನಗರ ಮಾ.7 :  ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ-2023 ಮತ್ತು 100 ನೇ ಜನೌಷಧಿ ಕೇಂದ್ರವನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ನಂತರ  ಸಂಚಾರಿ ಆರೋಗ್ಯ ಕ್ಲಿನಿಕ್ ಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ  ಆರೋಗ್ಯ ಸಚಿವ  ಮನ್ಸುಖ್ ಮಾಂಡವಿಯಾ,  ಕೇಂದ್ರ ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭ ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ, ಮತ್ತಿತತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.