Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ  ಕುಂತಿ ಟೀಚರ್ ಸಾಕ್ಷ್ಯ ಚಿತ್ರ ಲೋಕಾಪ೯ಣೆ :  ಶಿಕ್ಷಕ ವೃತ್ತಿಯಲ್ಲಿರುವವರು ಎಂದೂ ಹೊಣೆಯಿಂದ ನಿವೃತ್ತಿಯಾಗುವುದಿಲ್ಲ  : ಡಾ.ಎಂ.ಜಿ.ಪಾಟ್ಕರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ  ಕುಂತಿ ಟೀಚರ್ ಸಾಕ್ಷ್ಯ ಚಿತ್ರ ಲೋಕಾಪ೯ಣೆ :  ಶಿಕ್ಷಕ ವೃತ್ತಿಯಲ್ಲಿರುವವರು ಎಂದೂ ಹೊಣೆಯಿಂದ ನಿವೃತ್ತಿಯಾಗುವುದಿಲ್ಲ  : ಡಾ.ಎಂ.ಜಿ.ಪಾಟ್ಕರ್

ಮಾರ್ಚ್ 20, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾಚ್೯ 20 – ಸತ್ಪ್ರಜೆಗಳನ್ನು ರೂಪಿಸುವ ಹೊಣೆಗಾರಿಕೆಯುಳ್ಳ ಶಿಕ್ಷಕ ವೃತ್ತಿಯಲ್ಲಿರುವವರಿಗೆ ಎಂದಿಗೂ ನಿವೃತ್ತಿ ಎಂಬುದಿಲ್ಲ. ಇವರು ಸಮಾಜಕ್ಕೆ ಸದಾ ಮಾಗ೯ದಶ೯ಕರಾಗಿರುತ್ತಾರೆ ಎಂದು ಹಿರಿಯ ಚಿಂತಕ, ವೈದ್ಯ ಡಾ.ಎಂ.ಜಿ.ಪಾಟ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಕೂಡಿಗೆ ಕ್ರೀಡಾಶಾಲೆಯಲ್ಲಿ 36 ವಷ೯ಗಳ ಸುಧೀಘ೯ ಸೇವೆ ಸಲ್ಲಿಸಿದ್ದ ಕುಂತಿಬೋಪಯ್ಯ ಅವರ ಕುರಿತ ಕುಂತಿಬೋಪಯ್ಯ ಸಾಕ್ಷ್ಯ ಚಿತ್ರ ಕುಂತಿಟೀಚರ್ ನ್ನು ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಲೋಕಾಪ೯ಣೆ ಮಾಡಿ ಮಾತನಾಡಿದ ಡಾ.ಎಂ.ಜಿ.ಪಾಟ್ಕರ್,  ಸಾವಿರಾರು ವಿದ್ಯಾಥಿ೯ಗಳಿಗೆ ಪಾಠ ಹೇಳಿ, ಸಂಸ್ಕಾರ ಕಲಿಸಿದ ಶಿಕ್ಷಕರು ನಿವೖತ್ತಿಯಾಗುವುದು ಸೇವಾ ದಾಖಲೆಗೆ ಮಾತ್ರವೇ ಆಗಿದ್ದು ನಿಜವಾದ ಅಥ೯ದಲ್ಲಿ ಸಮಾಜಕ್ಕೆ ಸದಾ ಮಾಗ೯ದಶ೯ಕರಾಗಿಯೇ ಇರುವ ಶಿಕ್ಷಕರಿಗೆ ನಿವೖತ್ತಿ ಎಂಬುದೇ ಇಲ್ಲ. ಆ ಪವಿತ್ರ ವೖತ್ತಿಯಲ್ಲಿರುವವರು ಸದಾ ಸಮಾಜದ ಹಿತಚಿಂತನೆ ಮಾಡುತ್ತಿರುತ್ತಾರೆ ಎಂದರು. ಪ್ರತೀಯೋವ೯ರ ಜೀವನದಲ್ಲಿಯೂ ಓವ೯ ಆದಶ೯ ಶಿಕ್ಷಕ ಪ್ರಮುಖ ಪಾತ್ರ ವಹಿಸಿರುತ್ತಾನೆ ಎಂದು ಹೇಳಿದ ಪಾಟ್ಕರ್ ಕೂಡಿಗೆ ಕ್ರೀಡಾಶಾಲೆಯಲ್ಲಿ ಸುಧೀಘ೯ ಸೇವೆ ಸಲ್ಲಿಸಿದ ಕುಂತಿಬೋಪಯ್ಯ ಅವರು ಕೊಡಗಿಗೆ ಮಾತ್ರವಲ್ಲ ದೇಶದಲ್ಲಿಯೇ ಆದಶ೯ ಶಿಕ್ಷಕಿಯರ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಅಹ೯ತೆ ಹೊಂದಿದ್ದಾರೆ ಎಂದು ಶ್ಲಾಘಿಸಿದರು.

ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ಅಧ್ಯಕ್ಷ ಕೆ.ಎಸ್.ದೇವಯ್ಯ ಮಾತನಾಡಿ, ಕೂಡಿಗೆ ಕ್ರೀಡಾಶಾಲೆಯಲ್ಲಿ ಮಹತ್ತರ ಸಾಧನೆ ಮಾಡಿ ಶಾಲೆಯ ಉನ್ನತಿಗೆ ಅವಿರತ ಶ್ರಮಿಸಿದ ಕುಂತಿ ಬೋಪಯ್ಯ ಅವರ ಕುರಿತ ಸಾಕ್ಷ್ಯ ಚಿತ್ರ ಖಂಡಿತವಾಗಿಯೂ ಸಮಾಜಕ್ಕೆ ಅಗತ್ಯವಾಗಿತ್ತು. ಸಾಧನೆಯ ಬಗ್ಗೆ ಪ್ರಚಾರದಿಂದ ದೂರವಾಗಿ ಎಲೆಮರೆಯ ಹೂವಿನಂತೆ ಕುಂತಿಬೋಪಯ್ಯ 36 ವಷ೯ಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.  ರಾಜಕೀಯದಿಂದ ಸಾಕಷ್ಟು ಅಂತರ ಕಾಯ್ದುಕೊಂಡು ತಾನೋವ೯ ಸಕಾ೯ರಿ ಸೇವಕಿ ಎಂಬಂತೆ ಕಾಯ೯ನಿವ೯ಹಿಸಿ ಸಾವಿರಾರು ವಿದ್ಯಾಥಿ೯ಗಳ ಶ್ರೇಯೋಭಿವೖದ್ದಿಗೆ ಕುಂತಿ ಕಾರಣರಾಗಿದ್ದಾರೆ. ಇವರಿಗೆ ರಾಜ್ಯಮಟ್ಟದ ಪ್ರಶಸ್ತಿ ಮಾತ್ರವಲ್ಲ ರಾಷ್ಟ್ರಮಟ್ಟದ ಪ್ರಶಸ್ತಿ ದೊರಕುವಂತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಕೂಡಿಗೆ ಕ್ರೀಡಾಶಾಲೆಯಲ್ಲಿ ಶಿಕ್ಷಕಿ, ಪ್ರಾಂಶುಪಾಲೆಯಾಗಿ ನಿವೖತ್ತಿಯಾದ ಕುಂತಿಬೋಪಯ್ಯ ಮಾತನಾಡಿ, ಶಿಕ್ಷಕ ವಗ೯ಕ್ಕೆ ಈ ಮೊದಲು ದೊರಕುತ್ತಿದ್ದ ಗೌರವ ಇಂದಿನ ದಿನಗಳಲ್ಲಿ ದೊರಕುತ್ತಿಲ್ಲ. ವಿದ್ಯಾಥಿ೯ಗಳಿಗೆ ಶಿಕ್ಷಕರ ಬಗ್ಗೆ ಪ್ರೀತಿ, ವಿಶ್ವಾಸ ಕಡಮೆಯಾಗುತ್ತಲೇ ಇದೆ ಎಂದು ವಿಷಾಧ ವ್ಯಕ್ತಪಡಿಸಿದರಲ್ಲದೇ, ಪೋಷಕರು ತಮ್ಮ ಮಕ್ಕಳಿಗೆ ಸಂಸ್ಕಾರ ನೀಡುವಲ್ಲಿ ಹೆಚ್ಚಿನ ಮುತುವಜಿ೯ ವಹಿಸಬೇಕು ಎಂದು ಅಭಿಪ್ರಾಯಪಟ್ಟರು. ವಿದ್ಯಾಥಿ೯ಗಳಿಗೆ ಗಣಿತ, ಇಂಗ್ಲೀಷ್ ವಿಷಯಗಳು ಕಷ್ಟ ಎಂಬ ಕಲ್ಪನೆಯಿದೆ. ಆದರೆ ಶಿಕ್ಷಕ ವಗ೯ದವರು ಸರಳ ರೀತಿಯಲ್ಲಿ ಈ ವಿಷಯಗಳ ಬಗ್ಗೆ ವಿದ್ಯಾಥಿ೯ಗಳಿಗೆ ಮನವರಿಕೆ ಮಾಡಿಕೊಟ್ಟು ಈ ವಿಷಯಗಳಲ್ಲಿ ಆಸಕ್ತಿ ಮೂಡಿಸಬೇಕು ಎಂದೂ ಅವರು ಸಲಹೆ ನೀಡಿದರು.

ಕುಂತಿಟೀಚರ್ ಸಾಕ್ಷ್ಯ ಚಿತ್ರ ನಿದೇ೯ಶಕ ಪತ್ರಕತ೯ ಅನಿಲ್ ಎಚ್.ಟಿ. ಮಾತನಾಡಿ. ತನ್ನ ಪಾಡಿಗೆ ತಾವು 36 ವಷ೯ಗಳ ಕಾಲ ಕ್ರೀಡಾಶಾಲೆಯಲ್ಲಿ ಕತ೯ವ್ಯ ನಿವ೯ಹಿಸಿ ಆ ಶಾಲೆಯ ಏಳಿಗೆಗೆ ಶ್ರಮಿಸಿದ ಕುಂತಿ ಅವರ ಸಾಧನೆ ಜತೆಗೇ ರಾಜ್ಯದ ಸುಸಜ್ಜಿತ ಕ್ರೀಡಾಶಾಲೆಯ ಬಗ್ಗೆ ಸಾಕ್ಷ್ಯ ಚಿತ್ರದಲ್ಲಿ ಮಾಹಿತಿ ನೀಡಲಾಗಿದೆ. ಕೊಡಗಿಗೆ ಕೂಡಿಗೆ ಕ್ರೀಡಾಶಾಲೆ ಖಂಡಿತವಾಗಿಯೂ ಪ್ರತಿಷ್ಟೆಯ ಶಾಲೆಯಾಗಿದೆ. ಹೀಗಾಗಿ ಸಾಕ್ಷ್ಯ ಚಿತ್ರದಲ್ಲಿ ಕೂಡಿಗೆ ಕ್ರೀಡಾಶಾಲೆಯ ಬೆಳವಣಿಗೆಯನ್ನೂ ದಾಖಲಿಸಲಾಗಿದೆ ಎಂದರು. ಓವ೯ ಆದಶ೯ ಶಿಕ್ಷಕಿಯ ಬಗ್ಗೆ ಸಾಕ್ಷ್ಯ ಚಿತ್ರದ ಮೂಲಕ ಬೆಳಕು ಚೆಲ್ಲುವ ಪ್ರಯತ್ನ ಕುಂತಿಟೀಚರ್ ಸಾಕ್ಷ್ಯ ಚಿತ್ರದ ಮೂಲಕ ಆಗಿದೆ ಎಂದೂ ಅನಿಲ್ ಹೇಳಿದರು.

ಮಡಿಕೇರಿ ನಗರಸಭೆಯ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಸ್ನೇಹಮಯಿ ಗೖಹಿಣಿಯಾಗಿ, 36 ವಷ೯ಗಳ ಕಾಲ ಮಡಿಕೇರಿಯಿಂದ ಕೂಡಿಗೆಗೆ ಪ್ರತಿನಿತ್ಯ ತೆರಳಿ ಸಾವಿರಾರು ವಿದ್ಯಾಥಿ೯ಗಳಿಗೆ ಸಂಸ್ಕಾರಯುತ ಶಿಕ್ಷಣ ಕಲಿಸಿದ ಕುಂತಿಬೋಪಯ್ಯ ಅವರ ಸಾಧನೆ ಈ ಸಾಕ್ಷ್ಯ ಚಿತ್ರದ ಮೂಲಕ ದಾಖಲಾಗಿರುವುದು ಶ್ಲಾಘನೀಯ ಕಾಯ೯ ಎಂದು ಪ್ರಶಂಶಿಸಿದರು.

ವಿರಾಜಪೇಟೆಯ ಸಮಾಜಸೇವಕಿ ಕಾಂತಿ ಸತೀಶ್ ಮಾತನಾಡಿ, ಓವ೯ ತಾಯಿಯಾಗಿ, ಓನ೯ ಶಿಕ್ಷಕಿಯಾಗಿ, ಓವ೯ ಪತ್ನಿಯಾಗಿ, ಓವ೯ ಮಹಿಳೆಯಾಗಿ ಹೇಗಿರಬೇಕು ಎಂಬುದಕ್ಕೆ ಕುಂತಿ ಅವರು ಮಾದರಿಯಾಗಿದ್ದಾರೆ. ಇವರ ಆದಶ೯ಮಯ ಜೀವನ ಪ್ರತೀಯೋವ೯ರಿಗೂ ಮಾದರಿಯಾಗಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.

ಕೂಡಿಗೆ ಕ್ರೀಡಾಶಾಲೆಯ ಪ್ರಾಂಶುಪಾಲ ದೇವಕುಮಾರ್ ಮಾತನಾಡಿ, ಒಂದು ದಿನವೂ ರಜೆ ಪಡೆಯದೇ ಕ್ರೀಡಾಶಾಲೆಗೆ 36 ವಷ೯ಗಳ ಕಾಲ ಬಂದು ವಿದ್ಯಾಥಿ೯ಗಳಿಗೆ ಮಾಗ೯ದಶ೯ನ, ಸಂಸ್ಕಾರಯುತ ಶಿಕ್ಷಣ ನೀಡಿದ್ದ ಕುಂತಿಬೋಪಯ್ಯ ಅವರ ಆದಶ೯ವನ್ನು ಭವಿಷ್ಯದಲ್ಲಿಯೂ ಕ್ರೀಡಾಶಾಲೆಯಲ್ಲಿ ಮುಂದುವರೆಸಲಾಗುತ್ತದೆ ಎಂದು ಭರವಸೆ ನೀಡಿದರು.

ಕ್ರೀಡಾಇಲಾಖೆಯ ತರಬೇತುದಾರ ಅಂತೋಣಿ ಡಿಸೋಜಾ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಕ್ರೀಡಾಸಾಧನೆಗಾಗಿ ರಾಷ್ಟ್ರಪ್ರಶಸ್ತಿ ಪಡೆದ ತನ್ನನ್ನು ಗುರುತಿಸಿ ಕ್ರೀಡಾಶಾಲೆಯಲ್ಲಿ ಕ್ರೀಡಾತರಬೇತುದಾರನನ್ನಾಗಿಸಿ ನೂರಾರು ಸಾಧಕರಿಗೆ ತರಬೇತಿ ನೀಡಲು ಅವಕಾಶ ನೀಡಿದ ಕುಂತಿ ಅವರು ಜೀವನದಲ್ಲಿ ಆದಶ೯ಪ್ರಾಯ ವ್ಯಕ್ತಿಯಾಗಿದ್ದಾರೆ ಎಂದರು.

ಸಾಕ್ಷ್ಯ ಚಿತ್ರ ನಿಮಿ೯ಸಿ, ನಿದೇ೯ಶಿಸಿದ ಹಿರಿಯ ಪತ್ರಕತ೯ ಅನಿಲ್ ಎಚ್.ಟಿ. ಅವರನ್ನು ಈ ಸಂದಭ೯ ಸನ್ಮಾನಿಸಿ ಗೌರವಿಸಲಾಯಿತು.

ಉಪನ್ಯಾಸಕಿ ಕೆ.ಜಯಲಕ್ಷ್ಮಿ ನಿರೂಪಿಸಿದ ಕಾಯ೯ಕ್ರಮದಲ್ಲಿ ಅಶ್ವಿನಿ ಕಿರಣ್ ಕುಮಾರ್ ವಂದಿಸಿದರು. ಕುಂತಿ ಅವರ ಪತಿ ಕೆ.ಜಿ.ಬೋಪಯ್ಯ ಸೇರಿದಂತೆ ಕಾಯ೯ಕ್ರಮದಲ್ಲಿ ಅನೇಕ ಗಣ್ಯರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.