Facebook Twitter WhatsApp Email Telegram Copy Link ಸುಂಟಿಕೊಪ್ಪ ಮಾ.21 : ಗಡ್ಡಪ್ಪ ರೈ ಬಡಾವಣೆ ನಿವಾಸಿ ಪಾಸ್ಟರ್ ಪಿಲೋಮಿನಾರಾಜ್ ಹಾಗೂ ವರ್ಕ್ಶಾಪ್ ಅಂತೋಣಿ ಅವರ ತಾಯಿ ಮೇರಿ ಲೂರ್ದ್ ಸ್ವಾಮಿ (93) ನಿಧನರಾದರು. ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯ ಕ್ರಿಯೆಯು ಮಡಿಕೇರಿಯ ಸಿ.ಎಸ್.ಐ ಸ್ಮಶಾನದಲ್ಲಿ ನೆರವೇರಿತು.
*ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ : ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಕೆ.ಆರ್. ವೃತ್ತದಲ್ಲಿ ಪುಷ್ಪಾರ್ಚನೆ, 40ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಅನ್ನಸಂತರ್ಪಣೆ*ಜೂನ್ 4, 2026