Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
  • *ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *
  • *ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*
  • *ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*
  • *ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೋಕೇರಿ-ಕೊಳಕೇರಿ ರಸ್ತೆ ಅವ್ಯವಸ್ಥೆ : ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೋಕೇರಿ-ಕೊಳಕೇರಿ ರಸ್ತೆ ಅವ್ಯವಸ್ಥೆ : ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ*

ಮಾರ್ಚ್ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.23 : ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ಕೋಕೇರಿ-ಕೊಳಕೇರಿ ರಸ್ತೆಯ ಅವ್ಯವಸ್ಥೆಯನ್ನು ಖಂಡಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತಿರುವುದಾಗಿ ಸ್ಥಳೀಯ ಗ್ರಾಮಸ್ಥರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಎರಡೂ ಗ್ರಾಮಸ್ಥರು ಮಾತನಾಡಿ, ಶಾಲಾ ಮಕ್ಕಳು, ಸಾರ್ವಜನಿಕರು, ವಾಹನಗಳ ಸಂಚಾರ ಅಸಾಧ್ಯವಾಗಿರುವ ಕೋಕೇರಿ-ಕೊಳಕೇರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಮಾ.25 ರಂದು ಕೊಳಕೇರಿಯಲ್ಲಿ ‘ರಸ್ತೆ ತಡೆ’ ಪ್ರತಿಭಟನೆ ನಡೆಸಲಾಗುವುದು ಎಂದರು.
ನಾಪೋಕ್ಲು ಸಂಪರ್ಕ ರಸ್ತೆಯಾಗಿರುವ ಕೋಕೇರಿ-ಕೊಳಕೇರಿ ನಡುವೆ ಇರುವ ಜಿಲ್ಲಾ ಪಂಚಾಯ್ತಿಗೆ ಒಳಪಟ್ಟ ಸುಮಾರು 6 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲೆ ಪ್ರತಿನಿತ್ಯ ಆರೇಳು ಶಾಲಾ ವಾಹನಗಳು, ವಿರಾಜಪೇಟೆ-ನಾಪೋಕ್ಲು ನಡುವೆ ಖಾಸಗಿ ಬಸ್ ಸಂಚರಿಸುತ್ತದೆ. ಸಂಪೂರ್ಣ ಹದಗೆಟ್ಟಿರುವ ಈ ರಸ್ತೆ ದುರಸ್ತಿಯನ್ನೇ ಕಂಡಿಲ್ಲವೆಂದು ತೀವ್ರ ಅಸಮಾಧಾನ ವ್ಯಕಪಡಿಸಿದರು.
ರಸ್ತೆ ಅವ್ಯವಸ್ಥೆಯ ಬಗ್ಗೆ ಆಗಿಂದಾಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿಯನ್ನು ಸಲ್ಲಿಸಿಕೊಂಡು ಬರಲಾಗುತ್ತಿದೆ. ಚುನಾವಣಾ ಹಂತದಲ್ಲಿ ಮಾತ್ರ ರಸ್ತೆ ದುರಸ್ತಿಯ ಭರವಸೆ ನೀಡಲಾಗುತ್ತದೆ. ನಂತರ ರಸ್ತೆಯನ್ನು ಸರಿಪಡಿಸುವ ಬಗ್ಗೆ ಯಾರೂ ಕಾಳಜಿ ವಹಿಸುತ್ತಿಲ್ಲ. ನರಿಯಂದಡ ಗ್ರಾ.ಪಂ ಗೆ ಒಳಪಟ್ಟ ಕೋಕೇರಿ ಗ್ರಾಮದಲ್ಲಿ ಸುಮಾರು 1050 ಮತದಾರರಿದ್ದರೆ, ನಾಪೋಕ್ಲು ಗ್ರಾ.ಪಂ ಗೆ ಒಳಪಟ್ಟ ಕೊಳಕೇರಿಯಲ್ಲಿ ಸುಮಾರು 700 ಮತದಾರರಿದ್ದಾರೆ. ರಸ್ತೆ ಅವ್ಯವಸ್ಯೆಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ಈ ಬಾರಿ ಇವರು ಮತದಾನವನ್ನು ಬಹಿಷ್ಕರಿಸಲಿದ್ದಾರೆ ಎಂದು ತಿಳಿಸಿದರು.
ಕೋಕೇರಿ ಗ್ರಾಮದಲ್ಲಿ ಸುಮಾರು ಹದಿನೈದು ವರ್ಷಗಳ ಹಿಂದೆ ಗ್ರಾಮಸ್ಥರ ಅನುಕೂಲಕ್ಕಾಗಿ ನಿರ್ಮಿಸಲಾಗುತ್ತಿದ್ದ ಸಮುದಾಯ ಭವನವನ್ನು ಕಾಮಗಾರಿ ಪೂರ್ಣಕ್ಕೂ ಮೊದಲೇ ಉದ್ಘಾಟಿಸಲಾಗಿತ್ತು. ಇಂದಿಗೂ ಆ ಸಮುದಾಯ ಭವನ ಜನರ ಬಳಕೆಗೆ ಬಾರದೆ ಅರೆ ಬರೆಯಾಗಿ ನಿಂತಿದೆಯೆಂದು ಬೇಸರ ವ್ಯಕ್ತಪಡಿಸಿದರು.
ಕೋಕೇರಿ ಗ್ರಾಮದ ಜನತೆಗೆ ಸಮರ್ಪಕ ಕುಡಿಯುವ ನೀರನ್ನು ಒದಗಿಸುವ ಸಲುವಾಗಿ ಸುಮಾರು ಎರಡು ದಶಕಗಳ ಹಿಂದೆ ನೀರಿನ ಟ್ಯಾಂಕ್‍ವೊಂದನ್ನು ನಿರ್ಮಿಸಲಾಗಿತ್ತಾದರು ಬಳಕೆಗೆ ಬರಲಿಲ್ಲ. ನಂತರದ ವರ್ಷಗಳಲ್ಲಿ ಇದೇ ಟ್ಯಾಂಕ್‍ಗೆ ಮತ್ತೆ ಸುಣ್ಣ ಬಣ್ಣ ಬಳಿದು ಉದ್ಘಾಟನೆ ಮಾಡಿದರಾದರು, ಅದಕ್ಕೆ ನೀರು ತುಂಬಿಸಿ ಜನರಿಗೆ ನೀರೊದಗಿಸಲು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಕೊಕೇರಿ ಗ್ರಾಮದ ಚೇನಂಡ ಪಿ. ಜಗದೀಶ್ ನಂದ, ಚೇನಂಡ ಜಪ್ಪು ದೇವಯ್ಯ, ಚೇನಂಡ ಗಿರೀಶ್ ಪೂಣಚ್ಚ, ಕೊಳಕೇರಿ ಗ್ರಾಮಸ್ಥರಾದ ಎಂ.ಹೆಚ್. ಮೊಹಮ್ಮದ್ ರಫೀಕ್, ಎಂ.ಎ. ಮೊಯ್ದು, ಎಂ.ಎಂ. ಮೊಹಮ್ಮದ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.28 : ಮಡಿಕೇರಿ ದಸರಾ ಸಮಿತಿ ನಗರದ ಇತಿಹಾಸ ಪ್ರಸಿದ್ಧ ಪೇಟೆ ಶ್ರೀ ರಾಮ ಮಂದಿರದಲ್ಲಿ…

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.