Facebook Twitter WhatsApp Email Telegram Copy Link ಮಡಿಕೇರಿ ಮಾ.27 : ಬೈಕ್ ಅವಘಡದಲ್ಲಿ ಯುವಕ ಮೃತಪಟ್ಟಿರುವ ಘಟನೆ ಗೋಣಿಕೊಪ್ಪಲಿನ ಹಾತೂರು ಬಳಿ ನಡೆದಿದೆ. ಚೋಕಂಡಳ್ಳಿ ನಿವಾಸಿ ದಿ.ಮಂಡೇಡ ರಘು ಅವರ ಪುತ್ರ ಅಚ್ಚಯ್ಯ (25) ಮೃತ ದುರ್ದೈವಿ.
*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*ಆಗಷ್ಟ್ 26, 2026