Facebook Twitter WhatsApp Email Telegram Copy Link ಮಡಿಕೇರಿ ಮಾ.27 : ಬೈಕ್ ಅವಘಡದಲ್ಲಿ ಯುವಕ ಮೃತಪಟ್ಟಿರುವ ಘಟನೆ ಗೋಣಿಕೊಪ್ಪಲಿನ ಹಾತೂರು ಬಳಿ ನಡೆದಿದೆ. ಚೋಕಂಡಳ್ಳಿ ನಿವಾಸಿ ದಿ.ಮಂಡೇಡ ರಘು ಅವರ ಪುತ್ರ ಅಚ್ಚಯ್ಯ (25) ಮೃತ ದುರ್ದೈವಿ.
*ಕ್ರಿಯೇಟಿವ್ನಲ್ಲಿ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ : ಓದು ಭಾವನಾತ್ಮಕವಾದಾಗ ಅದು ಸಾರ್ಥಕತೆಯನ್ನು ಪಡೆಯುತ್ತದೆ : ವಾಗ್ಮಿ ಕೆ.ರಾಜೇಂದ್ರ ಭಟ್*ಜೂನ್ 26, 2026