Facebook Twitter WhatsApp Email Telegram Copy Link ಮಡಿಕೇರಿ ಮಾ.27 : ಬೈಕ್ ಅವಘಡದಲ್ಲಿ ಯುವಕ ಮೃತಪಟ್ಟಿರುವ ಘಟನೆ ಗೋಣಿಕೊಪ್ಪಲಿನ ಹಾತೂರು ಬಳಿ ನಡೆದಿದೆ. ಚೋಕಂಡಳ್ಳಿ ನಿವಾಸಿ ದಿ.ಮಂಡೇಡ ರಘು ಅವರ ಪುತ್ರ ಅಚ್ಚಯ್ಯ (25) ಮೃತ ದುರ್ದೈವಿ.
*ಕೆಎಸ್ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್ ಒಡೆಯರ್*ಮಾರ್ಚ್ 9, 2026