Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಜೆಡಿಎಸ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಸೂದನ ಈರಪ್ಪ ಅಸಮಾಧಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜೆಡಿಎಸ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ : ಸೂದನ ಈರಪ್ಪ ಅಸಮಾಧಾನ

ಮಾರ್ಚ್ 27, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.27 : ಶ್ರೀ ನಿರ್ಮಲಾನಂದ ಸ್ವಾಮಿಗಳ ಬಗ್ಗೆ ತಾನು ಆಡಿದ ಮಾತನ್ನು ತಿರುಚಲಾಗಿದೆ ಎಂದು ತನ್ನ ಪಕ್ಷದವರನ್ನು ತೃಪ್ತಿ ಪಡಿಸಲು ಜೆಡಿಎಸ್ ಪಕ್ಷದವರ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ವಕ್ತಾರ ಸೂದನ್ ಎಸ್.ಈರಪ್ಪ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶ್ರೀನಿರ್ಮಲಾನಂದ ಸ್ವಾಮಿಗಳು ಎಲ್ಲಾ ಪಕ್ಷ, ಜನಾಂಗ, ಸಮುದಾಯದವರ ಗೌರವಕ್ಕೆ ಪಾತ್ರರಾದವರು, ಇವರನ್ನು ಎಲ್ಲರೂ ಗೌರವದಿಂದ ಕಾಣುತ್ತಾರೆ ಎಂದು ಹೇಳಿದ್ದಾರೆ.
ವಿದ್ಯಾಪೀಠದಲ್ಲಿ ಜಾತ್ಯತೀತವಾಗಿ ಎಲ್ಲಾ ವರ್ಗದ ಮಂದಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸ್ವಾಮೀಜಿಗಳು ತಮ್ಮ ಸ್ಥಾನಕ್ಕೆ ತಕ್ಕಂತೆ ನಡೆದುಕೊಂಡಿದ್ದಾರೆ. ಆದರೆ ಪ್ರಚಾರಕ್ಕಾಗಿ ಮಾತನಾಡುವ ಕಾರ್ಯಪ್ಪ ಅವರು ತಾನು ಏನು ಹೇಳುತ್ತಿದ್ದೇನೆ ಎನ್ನುವುದರ ಬಗ್ಗೆ ಅರಿವಿಲ್ಲದೆ ಹೇಳಿಕೆ ನೀಡಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಂಗಾಯಣದ ನಿರ್ದೇಶಕರಾಗಿ ಉನ್ನತ ಸ್ಥಾನದಲ್ಲಿರುವವರು ಸರ್ವರಿಗೂ ಗೌರವ ನೀಡುವ ಮತ್ತು ಸಹನೆಯಿಂದ ನಡೆದುಕೊಳ್ಳುವ ದೊಡ್ಡ ಗುಣವನ್ನು ಹೊಂದಿರಬೇಕು. ಹೆಜ್ಜೇನು ಗೂಡಿಗೆ ಕಲ್ಲೆಸೆಯುವ ಪ್ರವೃತ್ತಿಯನ್ನು ಕಾರ್ಯಪ್ಪ ಅವರು ಬಿಡಬೇಕೆಂದು ಒತ್ತಾಯಿಸಿದ್ದಾರೆ.
ಕೊಡಗಿನ ಕೊಡವ ಜನಾಂಗದವರ ಬಗ್ಗೆ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ ಅವರು ಆಡಿದ ಮಾತುಗಳನ್ನು ಕೂಡ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿರುವ ಸೂದನ ಈರಪ್ಪ, ಯಾವುದೇ ಜಾತಿ, ಜನಾಂಗ, ಸಮಾಜ ಮತ್ತು ಸ್ವಾಮೀಜಿಗಳ ನಿಂದನೆ ಸರಿಯಲ್ಲ ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ಮಾ.13 NEWS DESK : ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆ ಪ್ರಸ್ತುತ ವಿವಿಧ ಸಾಧನೆಗಳಿಗೆ ಆರು ಪ್ರಶಸ್ತಿಯ…

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.