Facebook Twitter WhatsApp Email Telegram Copy Link ಮಡಿಕೇರಿ ಮಾ.28 : ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪೊನ್ನಂಪೇಟೆ ಕಛೇರಿಯಲ್ಲಿ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಮತ್ತು ಇತರೆ ದ್ವಿ ಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ವಿತರಿಸಲಾಯಿತು. ಶಾಸಕ ಕೆ.ಜಿ.ಬೋಪಯ್ಯ ಫಲಾನುಭವಿಗಳಿಗೆ ವಾಹನದ ಕೀ ಹಸ್ತಾಂತರಿಸಿದರು. ಈ ಸಂದರ್ಭ ಅಧಿಕಾರಿಗಳು ಹಾಜರಿದ್ದರು.
*ಕ್ರಿಯೇಟಿವ್ನಲ್ಲಿ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ : ಓದು ಭಾವನಾತ್ಮಕವಾದಾಗ ಅದು ಸಾರ್ಥಕತೆಯನ್ನು ಪಡೆಯುತ್ತದೆ : ವಾಗ್ಮಿ ಕೆ.ರಾಜೇಂದ್ರ ಭಟ್*ಜೂನ್ 26, 2026