ಮಡಿಕೇರಿ ಮಾ.29 : ವಿರಾಜಪೇಟೆ – ಚೆoಬೆಬೆಳ್ಳೂರು – ಒಂಟಿಯಾoಗಡಿ ಲೋಕೋಪಯೋಗಿ ರಸ್ತೆಯ ಅಗಲೀಕರಣ ಮತ್ತು ಡಾಂಬರಿಕಾರಣಕ್ಕೆ ರೂ.2 ಕೋಟಿ ಮಂಜೂರಾಗಿದ್ದು, ಶಾಸಕ ಕೆ.ಜಿ.ಬೋಪಯ್ಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭ ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.







