Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಆರೋಗ್ಯದ ಸಮಸ್ಯೆಗೆ ರಾಮಬಾಣ ಕರ್ಪೂರ
ಇತ್ತೀಚಿನ ಸುದ್ದಿಗಳು ರೋಗ ಮುಕ್ತ

ಆರೋಗ್ಯದ ಸಮಸ್ಯೆಗೆ ರಾಮಬಾಣ ಕರ್ಪೂರ

ಮಾರ್ಚ್ 31, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಹಿಂದೂ ಸಂಸ್ಕೃತಿಯಲ್ಲಿ ಕರ್ಪೂರಕ್ಕೆ ಎಲ್ಲಿಲ್ಲದ ಸ್ಥಾನಮಾನವಿದೆ. ಯಾವುದೇ ಶುಭಕಾರ್ಯವಿರಲಿ ಅಥವಾ ಪೂಜೆಗಳಿರಲಿ ಕರ್ಪೂರ ಇರಲೇಬೇಕು. ಆದರೆ ಇಷ್ಟಕ್ಕೆ ಕರ್ಪೂರದ ಬಳಕೆ ಮುಗಿಯುವುದಿಲ್ಲ. ಏಕೆಂದರೆ ಆರೋಗ್ಯದ ದೃಷ್ಟಿಯಿಂದಲೂ ಕರ್ಪೂರ ಬಲು ಉಪಕಾರಿ.

ಕರ್ಪೂರದಲ್ಲಿ ಎರಡು ವಿಧ. ಒಂದು ಸೇವನೆಗೆ ಯೋಗ್ಯವಾದ ಕರ್ಪೂರ ಇನ್ನೊಂದು ತಯಾರು ಮಾಡಲ್ಪಟ್ಟ ಕರ್ಪೂರ. ಕರ್ಪೂರದ ಮರದ ಕಾಂಡದಿಂದ ತಯಾರಿಸ್ಪಡುವುದು ಒಂದು ರೀತಿಯ ಕರ್ಪೂರವಾದರೆ ಇನ್ನೊಂದನ್ನು ಟರ್ಪೆಂಟೈನ್ ತೈಲದಿಂದ ತಯಾರಿಸಲಾಗುತ್ತದೆ.

ಕರ್ಪೂರದಲ್ಲಿ ಪ್ರತಿಜೀವಕ ಮತ್ತು ಆಂಟಿಫಂಗಲ್ ಗುಣಗಳಿವೆ. ಈ ಕಾರಣಕ್ಕಾಗಿ, ಇದು ನಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ಕರ್ಪೂರ ಮತ್ತು ಕರ್ಪೂರ ಎಣ್ಣೆ ಎರಡೂ ಬಹಳ ಉಪಯುಕ್ತ ವಸ್ತುಗಳು.

ಸಾಮಾನ್ಯವಾಗಿ ನರಗಳ ಉಳುಕುವಿಕೆ. ಉರಿ ಬಾವು ಮತ್ತು ವಾತಗ್ರಸ್ತ ನೋವುಗಳಿಗೆ ಲೇಪಿ ಸಲು ಇದನ್ನು ಉಪಯೋಗಿಸುತ್ತಾರೆ. ಅತಿಸಾರದಂಥ ರೋಗ ಗಳಲ್ಲಿ ಶಮನಕಾರಿ ಯಾಗಿ ಹೃದಯವನ್ನು ಉತ್ತೇಜನಗೊಳಿಸುವಲ್ಲಿ ಉತ್ತೇಜನಕಾರಿ ಯಾಗಿ ಇದರ ಉಪಯೋಗವಿದೆ. ಸೌಮ್ಯ ನಂಜುನಿರೋಧಕ ಹಾಗೂ ಸುಗಂಧಗುಣಯುಕ್ತವಾದ್ದರಿಂದ ಇದನ್ನು ಸೌಂದರ್ಯವರ್ಧಕ ವನ್ನಾಗಿಯೂ ಬಳಸುತ್ತಾರೆ. ಪೂಜಾಸಮಾರಂಭದಲ್ಲಿ ದೇವರ ಮುಂದೆ ಉರಿಸಲು ಉಪಯೋಗಿಸುವ ಕರ್ಪುರದಲ್ಲಿ ಶುದ್ಧ ಕರ್ಪುರದ ಪ್ರಮಾಣ ಅತ್ಯಲ್ಪ; ಏನೂ ಇರುವುದಿಲ್ಲವೆಂದರೂ ತಪ್ಪಾಗಲಾರದು. ಸೆಲ್ಯುಲೋಸ್ ಅಸಿಟೇಟ್ ಮತ್ತು ಸೆಲ್ಯುಲೋಸ್ ನೈಟ್ರೇಟ್ ಎಂಬ ಪ್ಲಾಸ್ಟಿಕುಗಳಲ್ಲಿ ಕರ್ಪುರವನ್ನು ಬಳಸುವುದರಿಂದ ಅವು ಮೃದುತ್ವ ಪಡೆಯುತ್ತವೆ. ಇಂಥ ಮೃದು ಪ್ಲಾಸ್ಟಿಕುಗಳಿಂದ ಬೇಕಾದ ಆಟಿಕೆಗಳನ್ನು ಹಾಗೂ ಜೀವನದ ನಿತ್ಯೋಪಯೋಗಿ ವಸ್ತುಗಳನ್ನು ತಯಾರಿಸಬಹುದು.

ಗುಳ್ಳೆಗಳು ಅಥವಾ ಬೆವರುಸಾಲೆಗಳಿಗೆ ಪರಿಹಾರ: ಕರ್ಪೂರ ಎಣ್ಣೆಯನ್ನು ಚರ್ಮದ ಮೇಲೆ ಹಚ್ಚುವುದರಿಂದ ಬೆವರುಸಾಲೆ ಮತ್ತು ಗುಳ್ಳೆಗಳ ಸಮಸ್ಯೆಗೆ ಪರಿಹಾರ ಕಾಣಬಹುದು.

ಹಳೆಯ ಕಲೆಗಳಿಗೆ ಪರಿಹಾರ: ಮುಖದ ಮೇಲಿರುವ ಹಳೆಯ ಕಲೆಗಳನ್ನು ಅಥವಾ ದೇಹದ ಇತರ ಭಾಗಗಳಲ್ಲಿರುವ ಕಲೆಗಳನ್ನು ಕರ್ಪೂರದ ಎಣ್ಣೆ ಹಚ್ಚುದರಿಂದ ಹೋಗಲಾಡಿಸಬಹುದು.

ಒತ್ತಡ ಕಡಿಮೆ ಮಾಡುತ್ತದೆ: ಕರ್ಪೂರದ ಎಣ್ಣೆಯನ್ನು ಹಣೆಯ ಮೇಲೆ ಹಚ್ಚುವುದರಿಂದ ಒತ್ತಡ ಕಡಿಮೆಯಾಗುತ್ತದೆ.

ಕೂದಲು ಸಮಸ್ಯೆಗೆ ಪರಿಹಾರ: ಕರ್ಪೂರ ಎಣ್ಣೆಯಿಂದ ಮಸಾಜ್ ಮಾಡುವುದರಿಂದ ಕೂದಲು ಉದುರುವುದು ಮತ್ತು ತಲೆಹೊಟ್ಟು ಸಮಸ್ಯೆಯನ್ನು ದೂರ ಮಾಡಬಹುದು.

ಬೋಳು ಸಮಸ್ಯೆ: ಇನ್ನು ಬೋಳು ಸಮಸ್ಯೆಯಿದ್ದರೆ ಕರ್ಪೂರ ಎಣ್ಣೆ ಕೂದಲನ್ನು ಮತ್ತೆ ಬೆಳೆಯಲು ಸಹಾಯ ಮಾಡುತ್ತದೆ ಎಂದು ಹೇಳಾಗುತ್ತದೆ. ಇದಕ್ಕಾಗಿ ಕರ್ಪೂರ ಎಣ್ಣೆಯನ್ನು ಮೊಸರಿನಲ್ಲಿ ಬೆರೆಸಿ ಕೂದಲಿನ ಬೇರುಗಳಿಗೆ ಹಚ್ಚಿ ಒಂದು ಗಂಟೆಯ ನಂತರ ಕೂದಲು ತೊಳೆಯಬೇಕು.

 ಪಾದದ ತೊಂದರೆಗೆ ಪ್ರಯೋಜನಕಾರಿ: ಪಾದದ ಸಮಸ್ಯೆಯಿದ್ದರೆ, ಒಂದು ಟಬ್‌ನಲ್ಲಿ ಉಗುರು ಬೆಚ್ಚಗಿನ ನೀರಿನಲ್ಲಿ ಕರ್ಪೂರ ಎಣ್ಣೆ ಮಿಶ್ರಣ ಮಾಡಿ ಪಾದಗಳನ್ನು ಮುಳುಗಿಸಿಡಿ. ಇದರಿಂದ ಪಾದಗಳು ಸ್ವಚ್ಛಗೊಳ್ಳುವುದಲ್ಲದೆ, ಪಾದಗಳಲ್ಲಿನ ಸೋಂಕು ಅಥವಾ ಶಿಲೀಂಧ್ರಗಳ ಸಮಸ್ಯೆಯನ್ನು ದೂರ ಮಾಡುತ್ತದೆ.

ನೋವಿಗೆ ಪರಿಹಾರ: ದೇಹದ ಯಾವುದೇ ಭಾಗವು ನೋವಿನಿಂದ ಕೂಡಿದ್ದರೆ, ಕರ್ಪೂರ ಎಣ್ಣೆಯನ್ನು ಸ್ಪಲ್ಪ ಬಿಸಿ ಮಾಡಿ ನೋವಿರುವ ಭಾಗದಲ್ಲಿ ಮಸಾಜ್ ಮಾಡಿಕೊಳ್ಳಿ. ಇದರಿಂದ ಸಹ ನೋವು ಕಡಿಮೆಯಾಗುತ್ತದೆ.

ಉರಿಯೂತ: ಗಾಯವಾಗಿ ಉರಿಯೂತ ಅನುಭವಿಸುತ್ತಿದ್ದರೆ ಅಥವಾ ಊದಿಕೊಂಡಿದ್ದರೆ ಆ ಭಾಗಕ್ಕೆ ಕರ್ಪೂರದ ಎಣ್ಣೆಯನ್ನು ಹಚ್ಚಿದರೆ ನೋವು ಶಮನವಾಗುತ್ತದೆ. ದೇಹದಲ್ಲಿ ಮೊಡವೆ ಅಥವಾ ತ್ವಚೆಯ ಮೇಲೆ ಇನ್ಯಾವುದೇ ಸಮಸ್ಯೆಗಳಿದ್ದರೆ ಅಲ್ಲಿಗೆ ಕರ್ಪೂರ ಹಚ್ಚಿದರೆ ಉತ್ತಮ.

ಸ್ನಾಯು ಸೆಳೆತ: ಸ್ನಾಯು ಸೆಳೆತವಿರುವ ಜಾಗಕ್ಕೆ ಕರ್ಪೂರ ಹಚ್ಚಿದರೆ ಸೆಳೆತ ನಿಲ್ಲುತ್ತದೆ.

ಶೀತ ನೆಗಡಿ: ಶೀತ ನೆಗಡಿಯಿಂದ ಬಳಲುತ್ತಿದ್ದರೆ, ಮೂಗು ಕಟ್ಟಿದ್ದರೆ ಕರ್ಪೂರದ ಗಂಧವನ್ನು ಒಳಸೇದಿಕೊಳ್ಳುತ್ತಿದ್ದರೆ ಶೀತ ಕಡಿಮೆಯಾಗುತ್ತದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.