Facebook Twitter WhatsApp Email Telegram Copy Link ಮಡಿಕೇರಿ ಏ.2 : ಶೌರ್ಯ ಘಟಕದ ವತಿಯಿಂದ ಮಡಿಕೇರಿ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ಇಂದು ಸ್ವಚ್ಛತಾ ಶ್ರಮದಾನ ನಡೆಯಿತು. ಶೌರ್ಯ ಘಟಕದ ಸಂಯೋಜಕಿ ರೋಹಿಣಿ ಬಿ.ವಿ, ಸದಸ್ಯರುಗಳಾದ ತಾರಾಮಣಿ, ಯಶೋಧ, ಕವಿತ, ಜಯಶೀಲ ಹಾಗೂ ದೇವಾಲಯದ ಆಡಳಿತ ಮಂಡಳಿಯ ಸದಸ್ಯರುಗಳು ಪಾಲ್ಗೊಂಡಿದ್ದರು.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026