Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಚಿತ್ರಕಲಾ ಸ್ಪಧೆ೯ : ರಾಜಾಸೀಟ್ ನಲ್ಲಿ ಹೆಸರು ನೋಂದಾಯಿಸಿ*
ಇತ್ತೀಚಿನ ಸುದ್ದಿಗಳು

*ಚಿತ್ರಕಲಾ ಸ್ಪಧೆ೯ : ರಾಜಾಸೀಟ್ ನಲ್ಲಿ ಹೆಸರು ನೋಂದಾಯಿಸಿ*

April 7, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ –    ವಿಶ್ವಚಿತ್ರಕಲಾ ದಿನದ ಅಂಗವಾಗಿ ಮತದಾನ ಮಾಡಿ ಸಂದೇಶದ ಚಿತ್ರಕಲಾ ಸ್ಪಧೆ೯.

ಮಡಿಕೇರಿ ಏಪ್ರಿಲ್ 7 –    ಕೊಡಗು ಜಿಲ್ಲಾ  ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ  ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ಏಪ್ರಿಲ್ 15 ರಂದು ವಿಶ್ವಚಿತ್ರ ಕಲಾ ದಿನಾಚರಣೆ ಸಂದಭ೯  ಚಿತ್ರಕಲಾ ಸ್ಪಧೆ೯ಯನ್ನು ಆಯೋಜಿಸಿದೆ
ಮಡಿಕೇರಿ ರಾಜಾಸೀಟ್ ನಲ್ಲಿ ಏಪ್ರಿಲ್ 15 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಚಿತ್ರಕಲಾ ಸ್ಪಧೆ೯ ವಿದ್ಯಾಥಿ೯ಗಳು ಮತ್ತು ಸಾವ೯ಜನಿಕ ವಿಭಾಗದಲ್ಲಿ ಆಯೋಜಿಸಲ್ಪಟ್ಟಿದೆ.ವಿಶ್ವಚಿತ್ರಕಲಾ ದಿನದ ಅಂಗವಾಗಿ ಜಿಲ್ಲೆಯ ಚಿತ್ರಕಲಾವಿದರು ಕೂಡ ವೈವಿಧ್ಯಮಯ ಚಿತ್ರಕಲೆ ರಚಿಸಲಿದ್ದಾರೆ.
ವಿದ್ಯಾಥಿ೯ಗಳು ಮತ್ತು ಸಾವ೯ಜನಿಕ ವಿಭಾಗದಲ್ಲಿ ನಡೆಯುವ ಚಿತ್ರಕಲಾ ಸ್ಪಧೆ೯ಯಲ್ಲಿ  ಮತದಾನದ ಮಹತ್ವದ ವಿಷಯದಲ್ಲಿ ಚಿತ್ರಕಲೆ ರಚಿಸಬಹುದಾಗಿದೆ. ಪ್ರೌಡಶಾಲಾ ಮತ್ತು ಕಾಲೇಜು ವಿಭಾಗದಲ್ಲಿ ವಿದ್ಯಾಥಿ೯ಗಳಿಗೆ ಚಿತ್ರಕಲಾ ಸ್ಪಧೆ೯ ಆಯೋಜಿತವಾಗಿದ್ದರೆ ಸಾವ೯ಜನಿಕರಿಗೆ ಮುಕ್ತವಿಭಾಗದಲ್ಲಿ ಸ್ಪಧೆ೯ ಆಯೋಜಿಸಲ್ಪಟ್ಟಿದೆ.  ಚಿತ್ರಕಲೆಗೆ ಅಗತ್ಯ ಪರಿಕರಗಳನ್ನು ಸ್ಪಧಿ೯ಗಳೇ ತರಬೇಕು.
ಇದೇ ಸಂದಭ೯ ನಾನು ಮತದಾನ ಮಾಡುತ್ತೇನೆ ಎಂಬ ಬೖಹತ್ ಕ್ಯಾನ್ವಸ್ ನ್ನು ರಾಜಾಸೀಟ್ ನಲ್ಲಿ ಕಲಾವಿದರು ರಚಿಸಲಿದ್ದು, ಸಾವ೯ಜವಿಕರು ಕೂಡ ಕ್ಯಾನ್ವಸ್ ನಲ್ಲಿ ತಮ್ಮ ಸಂದೇಶ ಸಾರಲು ಅವಕಾಶ ನೀಡಲಾಗಿದೆ.
ಚಿತ್ರಕಲಾ ಸ್ಪಧೆ೯ಯಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ವಿದ್ಯಾಥಿ೯ಗಳು, ಸಾವ೯ಜನಿಕರು ಸ್ಪಧೆ೯ ಜರುಗುವ ರಾಜಾಸೀಟ್ ಗೆ   ಏಪ್ರಿಲ್ 15 ರಂದು ಬೆಳಗ್ಗೆ 10 ಗಂಟೆಯೊಳಗೆ ಬಂದು ಸ್ಥಳದಲ್ಲಿಯೇ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ಸಂಪಕ೯ –  98440 60174 ಅನಿಲ್ ಎಚ್.ಟಿ. ಅಧ್ಯಕ್ಷರು, ಮಡಿಕೇರಿ ತಾಲೂಕು ಜಾನಪದ ಪರಿಷತ್, ಮಡಿಕೇರಿ

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ : ಧಾರ್ಮಿಕ ಸಂಕಲ್ಪ ಕೋಟಿ ಗೀತಾ ಲೇಖನ ಯಜ್ಞಕ್ಕೆ ಚಾಲನೆ*
Next Article *ಇನ್ನರ್ ವೀಲ್ ನಿಂದ ಮಕ್ಕಳ ದಂತ ತಪಾಸಣೆ*

Website design development company services in Mangalore

Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.