Facebook Twitter WhatsApp Email Telegram Copy Link ಮಡಿಕೇರಿ ಏ.18 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಇಂಡಿಯನ್ ಮೂಮ್ಮೆಂಟ್ ಪಕ್ಷದ (ಐಎಂಪಿ) ಅಭ್ಯರ್ಥಿ ರಶೀದ ಬೇಗಂ ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ರಶೀದ ಬೇಗಂ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು.
*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*ಮಾರ್ಚ್ 15, 2026