Facebook Twitter WhatsApp Email Telegram Copy Link ಮಡಿಕೇರಿ ಏ.21 : ಮೂಡುಬಿದರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಕೊಡಗು ಜಿಲ್ಲೆಯ ಕುಶಾಲನಗರದ ಅನನ್ಯ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 600 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮರಾಗಿದ್ದಾರೆ. ಅನನ್ಯ ಅವರು ಅಶೋಕ್ ಕೆ.ಇ ಹಾಗೂ ನಳಿನಿ ದಂಪತಿಯ ಪುತ್ರಿ.
*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*ಏಪ್ರಿಲ್ 22, 2026
ಮಡಿಕೇರಿಯಲ್ಲಿ ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ : ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನಏಪ್ರಿಲ್ 21, 2026