Facebook Twitter WhatsApp Email Telegram Copy Link ಪುಣೆ ಏ.23 : ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಭಾನುವಾರ ನಡೆದ ಈ ಭೀಕರ ಅಪಘಾತದಲ್ಲಿ 22 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
*ವಿರಾಜಪೇಟೆ : ಅನ್ಯಭಾಷೆ ಮಕ್ಕಳಿಗೆ ಮಾತೃಭಾಷೆ ನೈಜ ಮನೋಭಾವ ಬರುವಂತೆ ಬೋಧಿಸಿ : ಪ್ರೊ.ಅಶೋಕ ಸಂಗಪ್ಪ ಆಲೂರ*ಮೇ 29, 2026