Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಲಸಿನ ಹಣ್ಣಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದು*
ಇತ್ತೀಚಿನ ಸುದ್ದಿಗಳು ರೋಗ ಮುಕ್ತ

*ಹಲಸಿನ ಹಣ್ಣಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದು*

ಏಪ್ರಿಲ್ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿಶ್ವದಲ್ಲಿ ನಮ್ಮ ಭಾರತವೇ ಅತಿ ಹೆಚ್ಚು ಹಲಸಿನ ಹಣ್ಣು ಬೆಳೆಯುವ ದೇಶವಾಗಿದೆ. ಹಲಸಿನ ಹಣ್ಣಿನ ತೊಳೆಗಳಲ್ಲಿ ಹೇರಳವಾದ ಪ್ರೊಟೀನ್ ಅಂಶ ಇದೆ. ಹಲಸಿನ ಹಣ್ಣು ಕೇವಲ ಮೇಲೆ ನೋಡಲು ಮಾತ್ರ ಒರಟು, ಮುಳ್ಳು ಮುಳ್ಳು ಹಲಸಿನ ಹಣ್ಣಿನಲ್ಲಿ ಉಷ್ಣದ ಪ್ರಭಾವ ಹೆಚ್ಚಿರುತ್ತದೆ. ಹಾಗಾಗಿ ನಮ್ಮ ಆರೋಗ್ಯ ಸಮತೋಲನಗೊಳ್ಳಲು ಸಹಾಯವಾಗುತ್ತದೆ.

ಆರೋಗ್ಯ ಪ್ರಯೋಜನಗಳು:

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ – ವಿಟಮಿನ್ ಸಿ ಯನ್ನು ಒಳಗೊಂಡಿರುವ ಹಲಸಿನ ಹಣ್ಣು, ವೈರಲ್ ಮತ್ತು ಬ್ಯಾಕ್ಟೀರಿಯಾ ಸೋಂಕಿನಿಂದ ನಮ್ಮನ್ನು ಸಂರಕ್ಷಿಸುತ್ತದೆ. ಬಿಳಿ ರಕ್ತ ಕೋಶಗಳ ರಚನೆಯನ್ನು ಬೆಂಬಲಿಸುತ್ತಾ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಕಪ್ ಹಲಸಿನಹಣ್ಣು ಈ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ದೇಹಕ್ಕೆ ಒದಗಿಸುತ್ತದೆ
ವಿಟಮಿನ್ ಸಿ ಯನ್ನು ಒಳಗೊಂಡಂತೆ ಹಲಸಿನ ಹಣ್ಣು, ಲಿಗಾನ್ಸ್, ಐಸೋಫ್ಲೇವನ್ಸ್ ಮತ್ತು ಸಪೋನಿನ್ಸ್‌ನಂತಹ ಫೈಟೋನ್ಯೂಟ್ರಿಯಂಟ್ಸ್ ಅನ್ನು ದೇಹಕ್ಕೆ ಪೂರೈಸುತ್ತದೆ ಇದು ಕ್ಯಾನ್ಸರ್ ವಿರುದ್ದ ಮತ್ತು ಬೇಗನೇ ಮುಪ್ಪಿನ ಲಕ್ಷಣಗಳನ್ನು ವರ್ಧಿಸುವುದರ ವಿರುದ್ದ ಹೋರಾಡುತ್ತದೆ. ಅಲ್ಸರ್ ವಿರುದ್ಧ ಹೋರಾಡುವ ವಿಶಿಷ್ಟ ಗುಣವನ್ನು ಹೊಂದಿರುವ ಹಲಸಿನ ಹಣ್ಣು ಅಲ್ಸರ್ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳನ್ನು ದೂರಮಾಡುತ್ತದೆ. ಇದರಲ್ಲಿರುವ ಅತ್ಯಧಿಕ ಫೈಬರ್ ಅಂಶವು ಮೃದುವಾದ ಕರುಳಿನ ಚಲನೆಗೆ ಸಹಕಾರಿ
ಮಲಬದ್ಧತೆ: ಹಲಸು ಫೈಬರ್‌ನ ಉತ್ತಮ ಮೂಲವಾಗಿದೆ. ಆದ್ದರಿಂದ ಇದು ನಿಮಗೆ ಜೀರ್ಣಕ್ರೀಯೆಗೆ ಸಹಾಯ ಮಾಡುತ್ತದೆ. ಕರುಳಿನ ಚಲನೆಯನ್ನು ಕ್ರಮಬದ್ಧವಾಗಿರಿಸಲು ಸಹಾಯ ಮಾಡುತ್ತದೆ. ಹಲಸಿನ ಹಣ್ಣಿನಲ್ಲಿರುವ ನೈಸರ್ಗಿಕ ರಾಸಾಯನಿಕಗಳು ನಿಮ್ಮ ಹೊಟ್ಟೆಯೊಳಗೆ ಈ ಹುಣ್ಣುಗಳು ಉಂಟಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ.

ಮಧುಮೇಹ: ನಿಮ್ಮ ದೇಹವು ಹಲಸಿನ ಹಣ್ಣನ್ನು ಇತರ ಕೆಲವು ಆಹಾರಗಳಿಗಿಂತ ನಿಧಾನವಾಗಿ ಜೀರ್ಣಿಸಿಕೊಳ್ಳುತ್ತದೆ. ಅಂದರೆ ನೀವು ಇತರ ಹಣ್ಣುಗಳನ್ನು ತಿನ್ನುವಾಗ ನಿಮ್ಮ ರಕ್ತದಲ್ಲಿನ ಸಕ್ಕರೆಯು ಬೇಗನೆ ಏರುವುದಿಲ್ಲ. ಹಲಸಿನ ಹಣ್ಣಿನ ಸಾರವು ಮಧುಮೇಹ ಇರುವವರಿಗೆ ತಮ್ಮ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸುಲಭಗೊಳಿಸುತ್ತದೆ ಎಂದು ಒಂದು ಅಧ್ಯಯನವು ಕಂಡುಹಿಡಿದಿದೆ.

ಅಧಿಕ ರಕ್ತದೊತ್ತಡ: ಈ ಹಣ್ಣಿನಲ್ಲಿರುವ ಪೊಟ್ಯಾಸಿಯಮ್ ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಹೃದ್ರೋಗ, ಪಾರ್ಶ್ವವಾಯು ಮತ್ತು ಮೂಳೆ ಸಂಬಧಿತ ನೋವುಗಳನ್ನು ತಡೆಯಲು ಸಹಾಯ ಮಾಡುತ್ತದೆ.

ಚರ್ಮದ ಸಮಸ್ಯೆಗಳು: ಹಲಸಿನ ಹಣ್ಣಿನಲ್ಲಿರುವ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ನಿಮ್ಮ ಚರ್ಮವನ್ನು ಸೂರ್ಯನ ಹಾನಿಯಿಂದ ರಕ್ಷಿಸಲು ಹಾಗೂ ನಿಮ್ಮ ಚರ್ಮವನ್ನು ದೃಢವಾಗಿ ಮತ್ತು ಬಲವಾಗಿಡಲು ನಿಮಗೆ ಸಾಕಷ್ಟು ಪೋಷಕಾಂಶಗಳು ಈ ಹಣ್ಣಿನ ಸೇವನೆಯಿಂದ ಪಡೆದುಕೊಳ್ಳಬಹುದಾಗಿದೆ.

ಕ್ಯಾನ್ಸರ್: ಹಲಸಿನ ಹಣ್ಣಿನಲ್ಲಿರುವಂತಹ ಫೈಟೊನ್ಯೂಟ್ರಿಯೆಂಟ್‌ಗಳು ನೈಸರ್ಗಿಕ ಸಂಯುಕ್ತಗಳಾಗಿವೆ. ಅದು ಕ್ಯಾನ್ಸರ್-ಹೋರಾಟದ ಪ್ರಯೋಜನಗಳನ್ನು ಹೊಂದಿರಬಹುದು. ಉದಾಹರಣೆಗೆ ನಿಮ್ಮ ದೇಹದಲ್ಲಿ ಕ್ಯಾನ್ಸರ್ ಕೋಶಗಳು ರೂಪುಗೊಳ್ಳುವುದನ್ನು ತಡೆಯಲು ಈ ಹಣ್ಣು ಸಹಾಯ ಮಾಡುತ್ತದೆ.

ಅಧಿಕ ವಿಟಮಿನ್ ಎ ಇರುವುದರಿಂದ ಕಣ್ಣಿನ ತೊಂದರೆಗಳಿಗೆ ಮುಖ್ಯವಾಗಿ ಇರುಳುಗಣ್ಣು ತೊಂದರೆಗಳಿಗೆ ಉತ್ತಮ
ಇದರಲ್ಲಿರುವ ತಾಮ್ರದ ಅಂಶ ಥೈರಾಯಿಡ್ ತೊಂದರೆಗಳಿಗೆ ಹಿತಕರ .
ಹಲಸಿನ ಹಣ್ಣಿನ ಸೊನೆ[ಹಾಲು] ಒಣಗಿಸಿದಾಗ ಅದರಲ್ಲಿ ಆರ್ಟೋಸ್ಟಿರಾನ್ ಎಂಬ ರಾಸಾಯನಿಕ ಅಂಶವು ಸಿಗುತ್ತದೆ . ಇದು ಪುರುಷರ ಹಾರ್ಮೋನ್-ಆಂಡ್ರೋಜೆನ್ ನಂತೆ ಕಾರ್ಯ ವೆಸಗುತ್ತದೆ .
ಜ್ವರ ಮತ್ತು ಭೇದಿ ಉಂಟಾದಾಗ ಹಲಸಿನ ಬೇರಿನ ಕಷಾಯವನ್ನು ಸೇವಿಸಿದರೆ ಗುಣಕಾರಿ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಮಡಿಕೇರಿ ನಗರದ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಕಾಫಿ ತೋಟವೊಂದರಲ್ಲಿ ಹುಲಿ…

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.