Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಮಕ್ಕಳ ಕಲಿಕಾ ಬೇಸಿಗೆ ಶಿಬಿರದ ಸಮಾರೋಪ : ಪ್ರಗತಿ ಬಡಿಗೇರ್ ಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಮಕ್ಕಳ ಕಲಿಕಾ ಬೇಸಿಗೆ ಶಿಬಿರದ ಸಮಾರೋಪ : ಪ್ರಗತಿ ಬಡಿಗೇರ್ ಗೆ ಸನ್ಮಾನ*

ಮೇ 3, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮೇ 3 :  ಮಕ್ಕಳ ಮನಸ್ಸು ವಿಕಾಸನಗೊಳ್ಳಲು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗೂ ಪೋಷಕರು ಆದ್ಯತೆ ನೀಡಬೇಕೆಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕಲಾಪ್ರಾಚಾರ್ಯರು ಹಾಗೂ ಸಿನಿಮಾ ನಟಿ ಡಾ.ಪವಿತ್ರ ಹೇಳಿದರು.
ಸೋಮವಾರಪೇಟೆಯ  ಯಶೋದೆ ರಂಗ ಟ್ರಸ್ಟ್ ಆಶ್ರಯದಲ್ಲಿ ಸಾಂದೀಪನಿ ಪ್ರೌಢ ಶಾಲೆ ಸಹಯೋಗದಲ್ಲಿ ಶಾಲೆಯ ಆವರಣದಲ್ಲಿ ಕಳೆದ ಇಪ್ಪತ್ತು ದಿನಗಳು ನಡೆದ ಮಕ್ಕಳ ಕಲಿಕಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಇಂದು ಪೋಷಕರು ತಮ್ಮ ಮಕ್ಕಳು ಹೆಚ್ಚಿನ ಅಂಕಗಳಿಸಬೇಕು, ರ‍್ಯಾಂಕ್  ಬರಬೇಕು ಎಂದು ಆಶಿಸುತ್ತಾರೆ. ಆದರೆ ಅವರ ಮಾನಸಿಕ ಬೆಳವಣಿಗೆ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಗಮನವೇ ಹರಿಸುವುದಿಲ್ಲ ಎಂದು ವಿಷಾದಿಸಿದರು.
ನಿಮ್ಮ ಮಕ್ಕಳ ಅಂಕಗಳು ಅಂಕಪಟ್ಟಿಯಲ್ಲಿ ಕಂಡರೆ ಅವರ ಪಠ್ಯೇತರ ಚಟುವಟಿಕೆ ಅವರ ಮುಂದಿನ ಜೀವನದಲ್ಲಿ ಕಾಣಬಹುದು ಎಂದರು. ಅವರ ಚಟುವಟಿಕೆಗಳು ಕೇವಲ ಬೇಸಿಗೆ ಶಿಬಿರಕ್ಕೆ ಮೀಸಲಾಗದೆ ಅವರಿಗೆ ನಿತ್ಯವೂ ಪ್ರೋತ್ಸಾಹಿಸಿ ಎಂದರು.
ನಾವು ದ್ರಾವಿಡ ಕನ್ನಡಿಗರು ಸಂಸ್ಥೆಯ  ಮುಖ್ಯಸ್ಥ ಅಭಿಗೌಡ ಮಾತನಾಡಿ, ಇಂದಿನ ಒತ್ತಡದ ಶಿಕ್ಷಣದ ನಡುವೆ ಮಕ್ಕಳ ಮನಸ್ಸು ಉಲ್ಲಾಸಿತವಾಗಲು ಇಂಥ ಬೇಸಿಗೆ ಶಿಬಿರಗಳು ಹಾಗೂ ತರಬೇತಿಗಳು ಸಹಕಾರಿಯಾಗುತ್ತದೆ ಎಂದರು. ಯಾವುದೇ ಮಕ್ಕಳ ಬಗ್ಗೆ ನಕಾರಾತ್ಮಕ ಚಿಂತನೆಗಳು ಬೇಡಾ ಅವರಿಗೆ ಸರಿಯಾದ ಸಮಯದಲ್ಲಿ ಸೂಕ್ತ ತರಬೇತಿ ಸಿಕ್ಕಿದರೆ ಒಳ್ಳೆಯ ವ್ಯಕ್ತಿಗಳಾಗಿ ರೂಪು ಗೊಳ್ಳುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಝೀ ಕನ್ನಡ ವಾಹಿನಿಯ ಸರಿಗಮಪ ಪ್ರಶಸ್ತಿ ವಿಜೇತೆ ಪ್ರಗತಿ ಬಡಿಗೇರ್  ಅವರನ್ನು ಸನ್ಮಾನಿಸಲಾಯಿತು.

ನಂತರ  ಮಾತನಾಡಿದ ಪ್ರಗತಿ ಉತ್ತಮವಾದ ತರಬೇತಿ ಹಾಗೂ ಮಾರ್ಗದರ್ಶನ ದೊರೆತರೆ ಎಂತಹವರು ಪ್ರತಿಭಾವಂತರಾಗುತ್ತಾರೆ. ಅದಕ್ಕೆ ನಾನೇ ಉದಾಹರಣೆ. ಕರ್ನಾಟಕ ಜನತೆಯ ಪ್ರೀತಿ ವಿಶ್ವಾದದಿಂದ ನಾನು ಜಯಗಳಿಸಲು ಸಾಧ್ಯವಾಯಿತು ಎಂದು ಕೃತಜ್ಞತೆಯಿಂದ ಸ್ಮರಿಸಿಕೊಂಡರು.

ಕುಶಾಲನಗರದ ಫ್ಯಾನ್ಸಿ ಮುತ್ತಣ್ಣ, ಯಶೋದೆ ರಂಗ ಟ್ರಸ್ಟ್ ನ ಅಧ್ಯಕ್ಷ ಮುತ್ತಣ್ಣ, ಗಣೇಶ್ ಎಂ ಭೀಮನ ಕೋಣೆ ಶಿಬಿರ ನಿರ್ದೇಶಕರು ನಿಶಾಂತ್ ಮುತ್ತಣ್ಣ, ಸಂಚಾಲಕರು,  ಸಂಪನ್ಮೂಲ ವ್ಯಕ್ತಿಗಳು ಹಾಗೂ ರಂಗ ಕಲಾವಿದರಾದ
ಅರ್ಚನಾ ಸುರೇಶ್, ಸುಮಂತ್ ,ಯೋಗಿಶ್, ಇನ್ಸಾಫ್, ಶಿವಕುಮಾರ್ ತೀರ್ಥಳ್ಳಿ ಹಾಗೂ ಮುಂತಾದವರು ಹಾಜರಿದ್ದರು.
ಈ ಸಂದರ್ಭ ಶಿಬಿರದಲ್ಲಿ ತರಬೇತಿ  ಪಡೆದ ವಿದ್ಯಾರ್ಥಿಗಳಿಂದ ನಾಟಕ, ಯಕ್ಷಗಾನ, ನೃತ್ಯ ಹಾಗೂ ಮುಂತಾದ ಪ್ರದರ್ಶನ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.