Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*10ನೇ ತರಗತಿಯಲ್ಲಿ ಕೊಡಗು ಜಿಲ್ಲೆಗೆ ಶೇ.93.19 ಫಲಿತಾಂಶ : ಮರ್ಲಿನ್ ಲಾಸ್ರೆಡೋ, ವೈಷ್ಣವಿ ಪ್ರಥಮರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*10ನೇ ತರಗತಿಯಲ್ಲಿ ಕೊಡಗು ಜಿಲ್ಲೆಗೆ ಶೇ.93.19 ಫಲಿತಾಂಶ : ಮರ್ಲಿನ್ ಲಾಸ್ರೆಡೋ, ವೈಷ್ಣವಿ ಪ್ರಥಮರು*

ಮೇ 8, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 8 : ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆ ಶೇ.93.19 ಫಲಿತಾಂಶದೊಂದಿಗೆ ರಾಜ್ಯಕ್ಕೆ 9ನೇ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಜಿಲ್ಲೆ ರಾಜ್ಯಕ್ಕೆ 11 ಸ್ಥಾನದಲ್ಲಿತ್ತು.
ಜಿಲ್ಲೆಗೆ ಪ್ರಥಮ-ಮಡಿಕೇರಿಯ ಸಂತ ಮೈಕೆಲರ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿನಿ ಮರ್ಲಿನ್ ಲಾಸ್ರೆಡೋ, ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯ ವೈಷ್ಣವಿ ಅವರುಗಳು 620(ಶೇ.99.20) ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮರಾಗಿದ್ದಾರೆ. ಸೋಮವಾರಪೇಟೆಯ ಫಾತಿಮಾ ಕಾನ್ವೆಂಟ್‍ನ ಶ್ರೀವಿದ್ಯಾ ಡಿ.619(ಶೇ.99.04) ಅಂಕಗಳೊಂದಿಗೆ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೂಡಿಗೆಯ ಏಂಜೆಲಾ ವಿದ್ಯಾನಿಕೇತನದ ಚೇತನ್ ಎಸ್.ಎನ್. ಮತ್ತು ಗೋಣಿಕೊಪ್ಪಲು ಲಯನ್ಸ್ ಪ್ರೌಢಶಾಲೆಯ ದೀತ್ಯಾ ದೇಚಮ್ಮ ಎಂ.ವಿ. ಅವರುಗಳು 618 (ಶೇ.98.88) ಅಂಕಗಳೊಂದಿಗೆ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.
5597 ವಿದ್ಯಾರ್ಥಗಳು ತೇರ್ಗಡೆ- ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ ಜಿಲ್ಲೆಯ 6026 ವಿದ್ಯಾರ್ಥಿಗಳಲ್ಲಿ 5597 ಮಂದಿ ಉತ್ತೀರ್ಣಗಾಗಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ ಪರೀಕ್ಷೆ ಬರೆದ 1769 ವಿದ್ಯಾರ್ಥಿಗಳಲ್ಲಿ 1608 ಮಂದಿ ತೇರ್ಗಡೆಯಾಗಿ ಶೇ.90.90 ಫಲಿತಾಂಶ ಬಂದಿದ್ದರೆ, ಸೋಮವಾರಪೇಟೆ ತಾಲ್ಲೂಕಿನ 2383 ವಿದ್ಯಾರ್ಥಿಗಳಲ್ಲಿ 2270 ಮಂದಿ ಉತ್ತೀರ್ಣರಾಗಿ ಶೇ.95.25 ಫಲಿತಾಂಶ ಬಂದಿದೆ. ವಿರಾಜಪೇಟೆ ತಾಲ್ಲೂಕಿನ 1874 ವಿದ್ಯಾರ್ಥಿಗಳಲ್ಲಿ 1719 ಮಂದಿ ತೇರ್ಗಡೆಯಾಗಿದ್ದು ಶೇ.91.73 ಫಲಿತಾಂಶ ಲಭ್ಯವಾಗಿದೆ.
ಶೇ.100 ಫಲಿತಾಂಶ- ಕೊಡಗು ಜಿಲ್ಲೆಯಲ್ಲಿ 61 ಶಾಲೆಗಳು ಶೇ.100 ಫಲಿತಾಂಶ ಪಡೆದಿವೆ. ಮಡಿಕೇರಿ ತಾಲ್ಲೂಕಿನ 15, ಸೋಮವಾರಪೇಟೆ ತಾಲ್ಲೂಕಿನ 29 ಮತ್ತು ವಿರಾಜಪೇಟೆ ತಾಲ್ಲೂಕಿನ 13 ಶಾಲೆಗಳು ಶೇ.100 ಫಲಿತಾಂಶದ ಸಾಧನೆ ಮಾಡಿವೆ.
ಅಗತ್ಯ ಕ್ರಮಗಳಿಂದ ಫಲಿತಾಂಶ ಹೆಚ್ಚಳ- ಡಿಡಿಪಿಐ ರಂಗಧಾಮಯ್ಯ ಅವರು, ಈ ಬಾರಿ ಫಲಿತಾಂಶ ಉತ್ತಮ ಗೊಳ್ಳುವುದಕ್ಕೆ ಶಿಕ್ಷಕರ ಬೋಧನೆಗೆ ಮತ್ತು ವಿದ್ಯಾರ್ತೀಗಳ ಶಿಕ್ಷಣಕೆಕ ಕೈಗೊಂಡ ಅಗತ್ಯ ಕ್ರಮಗಳು ಕಾರಣವಾಗಿದೆಯೆಂದು ತಿಳಿಸಿದರು.
ಶಿಕ್ಷಕರಿಗೆ ಪುನಶ್ಚೇತನ ತರಬೇತಿ ನೀಡಿ ಬೋಧನಾ ಕ್ರಮಗಳ ಬಗ್ಗೆ ಮನವರಿಕೆ, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗೆ, ಪರೀಕ್ಷಾ ಸಿದ್ಧತೆಯ ಕ್ರಮಗಳ ಬಗ್ಗೆ ಅಗತ್ಯ ತರಬೇತಿಯನ್ನು ಜಿಲ್ಲಾಧಿಖಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ನೀಡಿದ ಪರಿಣಾಮ ಫಲಿತಾಂಶ ಉತ್ತಮಗೊಂಡಿರುವುದಾಗಿ ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 17, 2026: ನಗರ ಪ್ರದೇಶದ ಶ್ರೀಮಂತ ವಿದ್ಯಾರ್ಥಿಗಳಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೋಚಿಂಗ್ ಪಡೆಯಲು ಸಾಧ್ಯವಾಗದ…

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.